ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

Published : Dec 18, 2023, 11:55 AM IST

ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾತಿಗಣತಿ ದಂಗಲ್..! 
ಹಿಂದುಳಿದ,ದಲಿತ ಮುಖಂಡರ ನೇತೃತ್ವದಲ್ಲಿ ಸಮಾವೇಶ
ಸಂಕ್ರಾಂತಿ ಬಳಿಕ ಅಹಿಂದ ಸಮಾವೇಶಕ್ಕೆ ಸಿಎಂ ಸಿದ್ಧತೆ

ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾತಿಗಣತಿ ದಂಗಲ್ ಶುರುವಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ(Congress government) ಜಾತಿಗಣತಿ ಅಸ್ತ್ರ ಕಂಟಕವಾಗುವ ಸಾಧ್ಯತೆ ಇದೆ. ಜಾತಿಗಣತಿ ವಿರುದ್ಧ ಒಕ್ಕಲಿಗ, ಲಿಂಗಾಯತರು(Lingayats) ಸಿಡಿದೆದ್ದಿದ್ದಾರೆ. ಅಹಿಂದ ದಾಳದ ಬಳಕೆಗೆ ಸಿಎಂ ಸಿದ್ಧರಾಮಯ್ಯ ಮುಂದಾದಂತೆ ಕಾಣುತ್ತಿದೆ. ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ ನೀಡುವ ಸಾಧ್ಯತೆ ಇದ್ದು, ಅಹಿಂದ ಸಮುದಾಯಗಳಿಂದ ಭರ್ಜರಿ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಚಿತ್ರದುರ್ಗದಲ್ಲಿ(Chitradurga) ಶೋಷಿತ ಸಮುದಾಯಗಳ ಐಕ್ಯತಾ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶೋಷಿತ, ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸಮಾವೇಶ ಮಾಡಲಾಗುತ್ತಿದೆ. ಕಾಂತರಾಜು ವರದಿ(Kantaraju report) ಬಿಡುಗಡೆಗೆ ಒತ್ತಾಯಿಸಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿ ಸಮಾವೇಶಕ್ಕೆ ಪ್ಲಾನ್ ಮಾಡಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಹಿಂದುಳಿದ ವರ್ಗಗಳ ಮುಖಂಡರು, ಹಿಂದುಳಿದ ವರ್ಗಗಳ ಒಕ್ಕೂಟ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ ಮಾಡಲಾಯಿತು. ಜನವರಿ 20 ರಿಂದ 25ರೊಳಗೆ ಸಮಾವೇಶ ನಡೆಯುವ ಸಾಧ್ಯತೆ ಇದ್ದು, ಅಹಿಂದ ಸಮಾವೇಶದ ಮೂಲಕ ರಾಜಕೀಯ ವಿರೋಧಿಗಳಿಗೆ ಸಿಎಂ ಠಕ್ಕರ್..? ಕೊಡಲು ಚಿಂತಿಸುತ್ತಿದ್ದಾರೆ. ಚಿತ್ರದುರ್ಗಕ್ಕೆ ಭೇಟಿ ನೀಡಿ ಸಿಎಂ ಆಪ್ತರಿಂದ ಸಮಾವೇಶದ ಸಮಾಲೋಚನೆ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..? ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more