ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

Published : Dec 18, 2023, 11:55 AM IST

ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾತಿಗಣತಿ ದಂಗಲ್..! 
ಹಿಂದುಳಿದ,ದಲಿತ ಮುಖಂಡರ ನೇತೃತ್ವದಲ್ಲಿ ಸಮಾವೇಶ
ಸಂಕ್ರಾಂತಿ ಬಳಿಕ ಅಹಿಂದ ಸಮಾವೇಶಕ್ಕೆ ಸಿಎಂ ಸಿದ್ಧತೆ

ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾತಿಗಣತಿ ದಂಗಲ್ ಶುರುವಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ(Congress government) ಜಾತಿಗಣತಿ ಅಸ್ತ್ರ ಕಂಟಕವಾಗುವ ಸಾಧ್ಯತೆ ಇದೆ. ಜಾತಿಗಣತಿ ವಿರುದ್ಧ ಒಕ್ಕಲಿಗ, ಲಿಂಗಾಯತರು(Lingayats) ಸಿಡಿದೆದ್ದಿದ್ದಾರೆ. ಅಹಿಂದ ದಾಳದ ಬಳಕೆಗೆ ಸಿಎಂ ಸಿದ್ಧರಾಮಯ್ಯ ಮುಂದಾದಂತೆ ಕಾಣುತ್ತಿದೆ. ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ ನೀಡುವ ಸಾಧ್ಯತೆ ಇದ್ದು, ಅಹಿಂದ ಸಮುದಾಯಗಳಿಂದ ಭರ್ಜರಿ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಚಿತ್ರದುರ್ಗದಲ್ಲಿ(Chitradurga) ಶೋಷಿತ ಸಮುದಾಯಗಳ ಐಕ್ಯತಾ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶೋಷಿತ, ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸಮಾವೇಶ ಮಾಡಲಾಗುತ್ತಿದೆ. ಕಾಂತರಾಜು ವರದಿ(Kantaraju report) ಬಿಡುಗಡೆಗೆ ಒತ್ತಾಯಿಸಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿ ಸಮಾವೇಶಕ್ಕೆ ಪ್ಲಾನ್ ಮಾಡಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಹಿಂದುಳಿದ ವರ್ಗಗಳ ಮುಖಂಡರು, ಹಿಂದುಳಿದ ವರ್ಗಗಳ ಒಕ್ಕೂಟ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ ಮಾಡಲಾಯಿತು. ಜನವರಿ 20 ರಿಂದ 25ರೊಳಗೆ ಸಮಾವೇಶ ನಡೆಯುವ ಸಾಧ್ಯತೆ ಇದ್ದು, ಅಹಿಂದ ಸಮಾವೇಶದ ಮೂಲಕ ರಾಜಕೀಯ ವಿರೋಧಿಗಳಿಗೆ ಸಿಎಂ ಠಕ್ಕರ್..? ಕೊಡಲು ಚಿಂತಿಸುತ್ತಿದ್ದಾರೆ. ಚಿತ್ರದುರ್ಗಕ್ಕೆ ಭೇಟಿ ನೀಡಿ ಸಿಎಂ ಆಪ್ತರಿಂದ ಸಮಾವೇಶದ ಸಮಾಲೋಚನೆ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..? ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more