ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

Published : Dec 18, 2023, 11:55 AM IST

ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾತಿಗಣತಿ ದಂಗಲ್..! 
ಹಿಂದುಳಿದ,ದಲಿತ ಮುಖಂಡರ ನೇತೃತ್ವದಲ್ಲಿ ಸಮಾವೇಶ
ಸಂಕ್ರಾಂತಿ ಬಳಿಕ ಅಹಿಂದ ಸಮಾವೇಶಕ್ಕೆ ಸಿಎಂ ಸಿದ್ಧತೆ

ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾತಿಗಣತಿ ದಂಗಲ್ ಶುರುವಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ(Congress government) ಜಾತಿಗಣತಿ ಅಸ್ತ್ರ ಕಂಟಕವಾಗುವ ಸಾಧ್ಯತೆ ಇದೆ. ಜಾತಿಗಣತಿ ವಿರುದ್ಧ ಒಕ್ಕಲಿಗ, ಲಿಂಗಾಯತರು(Lingayats) ಸಿಡಿದೆದ್ದಿದ್ದಾರೆ. ಅಹಿಂದ ದಾಳದ ಬಳಕೆಗೆ ಸಿಎಂ ಸಿದ್ಧರಾಮಯ್ಯ ಮುಂದಾದಂತೆ ಕಾಣುತ್ತಿದೆ. ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ ನೀಡುವ ಸಾಧ್ಯತೆ ಇದ್ದು, ಅಹಿಂದ ಸಮುದಾಯಗಳಿಂದ ಭರ್ಜರಿ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಚಿತ್ರದುರ್ಗದಲ್ಲಿ(Chitradurga) ಶೋಷಿತ ಸಮುದಾಯಗಳ ಐಕ್ಯತಾ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶೋಷಿತ, ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸಮಾವೇಶ ಮಾಡಲಾಗುತ್ತಿದೆ. ಕಾಂತರಾಜು ವರದಿ(Kantaraju report) ಬಿಡುಗಡೆಗೆ ಒತ್ತಾಯಿಸಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿ ಸಮಾವೇಶಕ್ಕೆ ಪ್ಲಾನ್ ಮಾಡಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಹಿಂದುಳಿದ ವರ್ಗಗಳ ಮುಖಂಡರು, ಹಿಂದುಳಿದ ವರ್ಗಗಳ ಒಕ್ಕೂಟ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ ಮಾಡಲಾಯಿತು. ಜನವರಿ 20 ರಿಂದ 25ರೊಳಗೆ ಸಮಾವೇಶ ನಡೆಯುವ ಸಾಧ್ಯತೆ ಇದ್ದು, ಅಹಿಂದ ಸಮಾವೇಶದ ಮೂಲಕ ರಾಜಕೀಯ ವಿರೋಧಿಗಳಿಗೆ ಸಿಎಂ ಠಕ್ಕರ್..? ಕೊಡಲು ಚಿಂತಿಸುತ್ತಿದ್ದಾರೆ. ಚಿತ್ರದುರ್ಗಕ್ಕೆ ಭೇಟಿ ನೀಡಿ ಸಿಎಂ ಆಪ್ತರಿಂದ ಸಮಾವೇಶದ ಸಮಾಲೋಚನೆ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..? ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more