Hubli Riots: ಹುಬ್ಬಳ್ಳಿ ಗಲಾಟೆ ಹಿಂದೆ AIMIM ಕಾರ್ಪೋರೇಟರ್‌ ಕೈವಾಡ: ಪ್ರಮೋದ್ ಮುತಾಲಿಕ್ ಆರೋಪ

Hubli Riots: ಹುಬ್ಬಳ್ಳಿ ಗಲಾಟೆ ಹಿಂದೆ AIMIM ಕಾರ್ಪೋರೇಟರ್‌ ಕೈವಾಡ: ಪ್ರಮೋದ್ ಮುತಾಲಿಕ್ ಆರೋಪ

Published : Apr 17, 2022, 12:16 PM IST

*ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ
*ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ
*ಹುಬ್ಬಳ್ಳಿ ಗಲಭೆಗೆ ಪ್ರಮೋದ ಮುತಾಲಿಕ್‌ ಪ್ರತಿಕ್ರಿಯೆ 

ಹುಬ್ಬಳ್ಳಿ (ಏ. 17): ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು  ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. "ಕಾರ್ಪೋರೆಟರನ್ನು ಒದ್ದು ಒಳಗೆ ಹಾಕಿ, ಮೊಬೈಲ್‌ ಸೀಝ್‌ ಮಾಡಿದ್ರೆ ಸತ್ಯ ಹೊರಗೆ ಬರುತ್ತೆ. ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ, ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ" ಎಂದು ಮುತಾಲಿಕ್‌ ಹೇಳಿದ್ದಾರೆ. 

ಇದನ್ನೂ ಓದಿ: ಗಲಾಟೆಗೆ ಸಂಬಂಧಿಸಿಲ್ಲದವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ: ಕುಟುಂಬಸ್ಥರ ಅಳಲು

ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ  ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಈ ಬೆನ್ನಲ್ಲೇ ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು ಪೊಲೀಸರು ಹಲವರನ್ನು ಬಂಧಿಸಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more