Hubli Riots: ಹುಬ್ಬಳ್ಳಿ ಗಲಾಟೆ ಹಿಂದೆ AIMIM ಕಾರ್ಪೋರೇಟರ್‌ ಕೈವಾಡ: ಪ್ರಮೋದ್ ಮುತಾಲಿಕ್ ಆರೋಪ

Hubli Riots: ಹುಬ್ಬಳ್ಳಿ ಗಲಾಟೆ ಹಿಂದೆ AIMIM ಕಾರ್ಪೋರೇಟರ್‌ ಕೈವಾಡ: ಪ್ರಮೋದ್ ಮುತಾಲಿಕ್ ಆರೋಪ

Published : Apr 17, 2022, 12:16 PM IST

*ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ
*ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ
*ಹುಬ್ಬಳ್ಳಿ ಗಲಭೆಗೆ ಪ್ರಮೋದ ಮುತಾಲಿಕ್‌ ಪ್ರತಿಕ್ರಿಯೆ 

ಹುಬ್ಬಳ್ಳಿ (ಏ. 17): ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು  ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. "ಕಾರ್ಪೋರೆಟರನ್ನು ಒದ್ದು ಒಳಗೆ ಹಾಕಿ, ಮೊಬೈಲ್‌ ಸೀಝ್‌ ಮಾಡಿದ್ರೆ ಸತ್ಯ ಹೊರಗೆ ಬರುತ್ತೆ. ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ, ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ" ಎಂದು ಮುತಾಲಿಕ್‌ ಹೇಳಿದ್ದಾರೆ. 

ಇದನ್ನೂ ಓದಿ: ಗಲಾಟೆಗೆ ಸಂಬಂಧಿಸಿಲ್ಲದವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ: ಕುಟುಂಬಸ್ಥರ ಅಳಲು

ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ  ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಈ ಬೆನ್ನಲ್ಲೇ ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು ಪೊಲೀಸರು ಹಲವರನ್ನು ಬಂಧಿಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more