Hubli Riots: ಹುಬ್ಬಳ್ಳಿ ಗಲಾಟೆ ಹಿಂದೆ AIMIM ಕಾರ್ಪೋರೇಟರ್‌ ಕೈವಾಡ: ಪ್ರಮೋದ್ ಮುತಾಲಿಕ್ ಆರೋಪ

Hubli Riots: ಹುಬ್ಬಳ್ಳಿ ಗಲಾಟೆ ಹಿಂದೆ AIMIM ಕಾರ್ಪೋರೇಟರ್‌ ಕೈವಾಡ: ಪ್ರಮೋದ್ ಮುತಾಲಿಕ್ ಆರೋಪ

Published : Apr 17, 2022, 12:16 PM IST

*ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ
*ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ
*ಹುಬ್ಬಳ್ಳಿ ಗಲಭೆಗೆ ಪ್ರಮೋದ ಮುತಾಲಿಕ್‌ ಪ್ರತಿಕ್ರಿಯೆ 

ಹುಬ್ಬಳ್ಳಿ (ಏ. 17): ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು  ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. "ಕಾರ್ಪೋರೆಟರನ್ನು ಒದ್ದು ಒಳಗೆ ಹಾಕಿ, ಮೊಬೈಲ್‌ ಸೀಝ್‌ ಮಾಡಿದ್ರೆ ಸತ್ಯ ಹೊರಗೆ ಬರುತ್ತೆ. ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ, ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ" ಎಂದು ಮುತಾಲಿಕ್‌ ಹೇಳಿದ್ದಾರೆ. 

ಇದನ್ನೂ ಓದಿ: ಗಲಾಟೆಗೆ ಸಂಬಂಧಿಸಿಲ್ಲದವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ: ಕುಟುಂಬಸ್ಥರ ಅಳಲು

ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ  ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಈ ಬೆನ್ನಲ್ಲೇ ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು ಪೊಲೀಸರು ಹಲವರನ್ನು ಬಂಧಿಸಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more