ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಂಘರ್ಷ ಸಾಧ್ಯತೆ: ಟಿಪ್ಪು ಜಯಂತಿ ಆಚರಣೆಗೆ ಸಿಗುತ್ತಾ ಅನುಮತಿ?

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಂಘರ್ಷ ಸಾಧ್ಯತೆ: ಟಿಪ್ಪು ಜಯಂತಿ ಆಚರಣೆಗೆ ಸಿಗುತ್ತಾ ಅನುಮತಿ?

Published : Nov 07, 2022, 12:03 PM IST

ಹುಬ್ಬಳ್ಳಿಯ ಈದ್ಗಾದಲ್ಲಿ ಮತ್ತೆ  ಸಂಘರ್ಷ ಭುಗಿಲೇಳುವ ಸಾಧ್ಯತೆ ಇದ್ದು, ಈದ್ಗಾದಲ್ಲಿ ಟಿಪ್ಪು ಜಯಂತಿ ಆಚರಣೆಗೆ AIMIM ಅನುಮತಿ ಕೋರಿದೆ.

ನವೆಂಬರ್‌ 10ರಂದು ಟಿಪ್ಪು ಜಯಂತಿ ಆಚರಣೆ ಮಾಡಲು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಅವಕಾಶ ಕೋರಿ, ಮಹಾನಗರ ಪಾಲಿಕೆಗೆ AIMIM ಹಾಗೂ ಸಮತಾ ಸೇನೆ ಸಂಘಟನೆಯಿಂದ ಮನವಿ ಸಲ್ಲಿಸಲಾಗಿದೆ. ಗಣೇಶ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಅನುಮತಿ ನೀಡಿತ್ತು. ಹಾಗಾಗಿ ಅನುಮತಿ ನೀಡದಿದ್ದರೆ ಮೈದಾನಕ್ಕೆ ನುಗ್ಗಿ ಟಿಪ್ಪು ಜಯಂತಿ ಆಚರಣೆ ಮಾಡುವುದಾಗಿ ಎಚ್ಚರಿಕೆ ನೀಡಿವೆ.

ಕೇವಲ 18 ತಿಂಗಳಲ್ಲಿ ದೇಶಕ್ಕೆ ಸ್ವದೇಶಿ ಹೈಟೆಕ್‌ ರೈಲು ಕೊಟ್ಟ ಸುಧಾನ್ಷು ಮಣಿ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more