Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

Suvarna News   | Asianet News
Published : Jan 25, 2022, 10:54 AM IST

ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಈ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರವು ವಾರ್ನಿಂಗ್ ನೀಡಿದೆ. ಬಳ್ಳಾರಿ ಸೇರಿ 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್‌ಗಳಾಗಿವೆ. 
 

ಬಳ್ಳಾರಿ (ಜ.25): ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ಮಹಾಮಾರಿ ಕೊರೋನಾ (Coronavirus) ಆರ್ಭಟ ಮುಂದುವರೆದಿದ್ದು, ಈ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರವು ವಾರ್ನಿಂಗ್ ನೀಡಿದೆ. ಬಳ್ಳಾರಿ ಸೇರಿ 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್‌ಗಳಾಗಿವೆ. 10 ದಿನದಲ್ಲಿ ಶೇ.20ಕ್ಕಿಂತ ಹೆಚ್ಚು ಪಾಸಿಟಿವ್ ದರ ದಾಖಲಾಗಿದೆ. 100 ಮಂದಿಯಲ್ಲಿ ಕೊರೋನಾ ಪರೀಕ್ಷೆ ಮಾಡಿದಾಗ 20 ಜನರಲ್ಲಿ ಪಾಸಿಟಿವ್ ಬರುತ್ತಿದೆ. ಹೀಗಾಗಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲೆಯ ಜನರನ್ನು ಮತಷ್ಟು ಭಯಭೀತಿಗೊಳಿಸುವಂತೆ ಮಾಡಿದೆ. ಅದರಲ್ಲಿಯೂ ಬಳ್ಳಾರಿಯೊಂದರಲ್ಲೇ ದಿನೇ ದಿನೇ ಕೊರೋನಾ ಸಂಖ್ಯೆ ಹೆಚ್ಚಳವಾಗುತ್ತಲೇ ಸಾಗಿದೆ.

Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more