Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

Suvarna News   | Asianet News
Published : Jan 25, 2022, 10:54 AM IST

ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಈ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರವು ವಾರ್ನಿಂಗ್ ನೀಡಿದೆ. ಬಳ್ಳಾರಿ ಸೇರಿ 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್‌ಗಳಾಗಿವೆ. 
 

ಬಳ್ಳಾರಿ (ಜ.25): ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ಮಹಾಮಾರಿ ಕೊರೋನಾ (Coronavirus) ಆರ್ಭಟ ಮುಂದುವರೆದಿದ್ದು, ಈ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರವು ವಾರ್ನಿಂಗ್ ನೀಡಿದೆ. ಬಳ್ಳಾರಿ ಸೇರಿ 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್‌ಗಳಾಗಿವೆ. 10 ದಿನದಲ್ಲಿ ಶೇ.20ಕ್ಕಿಂತ ಹೆಚ್ಚು ಪಾಸಿಟಿವ್ ದರ ದಾಖಲಾಗಿದೆ. 100 ಮಂದಿಯಲ್ಲಿ ಕೊರೋನಾ ಪರೀಕ್ಷೆ ಮಾಡಿದಾಗ 20 ಜನರಲ್ಲಿ ಪಾಸಿಟಿವ್ ಬರುತ್ತಿದೆ. ಹೀಗಾಗಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲೆಯ ಜನರನ್ನು ಮತಷ್ಟು ಭಯಭೀತಿಗೊಳಿಸುವಂತೆ ಮಾಡಿದೆ. ಅದರಲ್ಲಿಯೂ ಬಳ್ಳಾರಿಯೊಂದರಲ್ಲೇ ದಿನೇ ದಿನೇ ಕೊರೋನಾ ಸಂಖ್ಯೆ ಹೆಚ್ಚಳವಾಗುತ್ತಲೇ ಸಾಗಿದೆ.

Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more