Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

Suvarna News   | Asianet News
Published : Jan 25, 2022, 10:54 AM IST

ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಈ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರವು ವಾರ್ನಿಂಗ್ ನೀಡಿದೆ. ಬಳ್ಳಾರಿ ಸೇರಿ 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್‌ಗಳಾಗಿವೆ. 
 

ಬಳ್ಳಾರಿ (ಜ.25): ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ಮಹಾಮಾರಿ ಕೊರೋನಾ (Coronavirus) ಆರ್ಭಟ ಮುಂದುವರೆದಿದ್ದು, ಈ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರವು ವಾರ್ನಿಂಗ್ ನೀಡಿದೆ. ಬಳ್ಳಾರಿ ಸೇರಿ 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್‌ಗಳಾಗಿವೆ. 10 ದಿನದಲ್ಲಿ ಶೇ.20ಕ್ಕಿಂತ ಹೆಚ್ಚು ಪಾಸಿಟಿವ್ ದರ ದಾಖಲಾಗಿದೆ. 100 ಮಂದಿಯಲ್ಲಿ ಕೊರೋನಾ ಪರೀಕ್ಷೆ ಮಾಡಿದಾಗ 20 ಜನರಲ್ಲಿ ಪಾಸಿಟಿವ್ ಬರುತ್ತಿದೆ. ಹೀಗಾಗಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲೆಯ ಜನರನ್ನು ಮತಷ್ಟು ಭಯಭೀತಿಗೊಳಿಸುವಂತೆ ಮಾಡಿದೆ. ಅದರಲ್ಲಿಯೂ ಬಳ್ಳಾರಿಯೊಂದರಲ್ಲೇ ದಿನೇ ದಿನೇ ಕೊರೋನಾ ಸಂಖ್ಯೆ ಹೆಚ್ಚಳವಾಗುತ್ತಲೇ ಸಾಗಿದೆ.

Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more