ಪೊಲೀಸರ ಬೆನ್ನು ಬಿದ್ದ ಕೊರೋನಾ ಓಡಿಸಲು ಬಸವರಾಜ ಬೊಮ್ಮಾಯಿ ಅಸ್ತ್ರ!

ಪೊಲೀಸರ ಬೆನ್ನು ಬಿದ್ದ ಕೊರೋನಾ ಓಡಿಸಲು ಬಸವರಾಜ ಬೊಮ್ಮಾಯಿ ಅಸ್ತ್ರ!

Published : Jun 22, 2020, 11:27 PM IST

ಪೊಲೀಸರ ಬೆನ್ನು ಬಿದ್ದ ಕೊರೋನಾ/ ಆದ್ಯತೆ ಆಧಾರದಲ್ಲಿ ಎಲ್ಲ ಪೊಲೀಸರಿಗೆ ಕೊರೋನಾ ಟೆಸ್ಟ್/ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

ಬೆಂಗಳೂರು( ಜು. 22) ಕೊರೋನಾ ವಾರಿಯರ್ಸ್ ಆಗಿರುವ ಪೊಲೀಸರಿಗೆ ಕೊರೋನಾ ಕಾಣಿಸಿಕೊಳ್ಳುತ್ತಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದ್ದು ಎಲ್ಲ ಪೊಲೀಸರಿಗೂ ಕೊರೋನಾ ಪರೀಕ್ಷೆ ನಡೆಸಲು ಕೇಂದ್ರ ತೆರೆಯಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ಯಾವೆಲ್ಲ ಏರಿಯಾ ಮತ್ತೆ ಸೀಲ್ ಡೌನ್

ಪೊಲೀಸರ ಸಂಕಷ್ಟವನ್ನು ಸಿಎಂ ಗಮನಕ್ಕೆ ತಂದಿದ್ದು ಆದ್ಯತೆ ಆಧಾರದ ಮೇಲೆ ಪೊಲೀಸ್ ಸಿಬ್ಬಂದಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?