ಬಿಬಿಎಂಪಿ ಬಸ್‌ ನಿಲ್ದಾಣ ತೆರವು..ಖಾಸಗಿ ಹೋಟೆಲ್‌ ನಿರ್ಮಾಣ: ಏನ್‌ ಮಾಡ್ತಿದೆ ಬಿಬಿಎಂಪಿ..?

ಬಿಬಿಎಂಪಿ ಬಸ್‌ ನಿಲ್ದಾಣ ತೆರವು..ಖಾಸಗಿ ಹೋಟೆಲ್‌ ನಿರ್ಮಾಣ: ಏನ್‌ ಮಾಡ್ತಿದೆ ಬಿಬಿಎಂಪಿ..?

Published : May 23, 2024, 09:05 AM IST

ಬೆಂಗಳೂರಿನಲ್ಲಿ ಒಂದು ವಾರದಿಂದ ಅಮರಜ್ಯೋತಿ ನಗರ ಬಸ್‌ ನಿಲ್ದಾಣ ಮಾಯವಾಗಿದ್ದು, ಅಲ್ಲಿ ಖಾಸಗಿ ಹೋಟೆಲ್‌ವೊಂದು ನಿರ್ಮಾಣವಾಗಿದೆ.

ಸಿಲಿಕಾನ್‌ ಸಿಟಿಯಲ್ಲಿ(Bengaluru) ಬಿಎಂಟಿಸಿ ಬಸ್‌ ನಿಲ್ದಾಣವೇ ಮಂಗಮಾಯವಾಗಿರುವ ಘಟನೆ ನಡೆದಿದೆ. ಬಿಎಂಟಿಸಿ(BMTC) ಬಸ್‌ ನಿಲ್ದಾಣ ಇದ್ದ ಜಾಗದಲ್ಲಿ ಇದೀಗ ಖಾಸಗಿ ಹೋಟೆಲ್‌(Private hotel) ನಿರ್ಮಾಣವಾಗಿದೆ. ಈ ವಿಷಯ ಇನ್ನೂ ಬಿಬಿಎಂಪಿ(BBMP) ಗಮನಕ್ಕೆ ಬಂದಿಲ್ವಾ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ನಿಲ್ದಾಣವಿಲ್ಲದ ಕಾರಣ ರಸ್ತೆಯಲ್ಲೇ ಸಾರ್ವಜನಿಕರು ಬಿಸಿಲಿನಲ್ಲಿ ಗಂಟೆಗಟ್ಟಲೇ ಬಸ್‌ಗಾಗಿ ಕಾಯುವ ಪರಿಸ್ಥಿತಿ ಬಂದೋದಗಿದೆ. ಖಾಸಗಿ ಜಾಗದಲ್ಲಿ ಬಸ್‌ ನಿಲ್ದಾಣ ನಿರ್ಮಾಣ ಮಾಡಲಾಗಿತ್ತು ಎಂದು ಹೋಟೆಲ್‌ ಮಾಲೀಕರು ಹೇಳುತ್ತಿದ್ದಾರೆ. ಸದ್ಯ ಒಂದು ವಾರದಿಂದ ಅಮರಜ್ಯೋತಿ ನಗರ ಬಸ್‌ ನಿಲ್ದಾಣ(Amarjyoti Nagar bus stand) ಮಾಯವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಬುದ್ಧ ಪೂರ್ಣಿಮಾ ಇದ್ದು, ಈ ದಿನದ ವಿಶೇಷತೆ ಏನು ಗೊತ್ತಾ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more