ಬಿಬಿಎಂಪಿ ಬಸ್‌ ನಿಲ್ದಾಣ ತೆರವು..ಖಾಸಗಿ ಹೋಟೆಲ್‌ ನಿರ್ಮಾಣ: ಏನ್‌ ಮಾಡ್ತಿದೆ ಬಿಬಿಎಂಪಿ..?

ಬಿಬಿಎಂಪಿ ಬಸ್‌ ನಿಲ್ದಾಣ ತೆರವು..ಖಾಸಗಿ ಹೋಟೆಲ್‌ ನಿರ್ಮಾಣ: ಏನ್‌ ಮಾಡ್ತಿದೆ ಬಿಬಿಎಂಪಿ..?

Published : May 23, 2024, 09:05 AM IST

ಬೆಂಗಳೂರಿನಲ್ಲಿ ಒಂದು ವಾರದಿಂದ ಅಮರಜ್ಯೋತಿ ನಗರ ಬಸ್‌ ನಿಲ್ದಾಣ ಮಾಯವಾಗಿದ್ದು, ಅಲ್ಲಿ ಖಾಸಗಿ ಹೋಟೆಲ್‌ವೊಂದು ನಿರ್ಮಾಣವಾಗಿದೆ.

ಸಿಲಿಕಾನ್‌ ಸಿಟಿಯಲ್ಲಿ(Bengaluru) ಬಿಎಂಟಿಸಿ ಬಸ್‌ ನಿಲ್ದಾಣವೇ ಮಂಗಮಾಯವಾಗಿರುವ ಘಟನೆ ನಡೆದಿದೆ. ಬಿಎಂಟಿಸಿ(BMTC) ಬಸ್‌ ನಿಲ್ದಾಣ ಇದ್ದ ಜಾಗದಲ್ಲಿ ಇದೀಗ ಖಾಸಗಿ ಹೋಟೆಲ್‌(Private hotel) ನಿರ್ಮಾಣವಾಗಿದೆ. ಈ ವಿಷಯ ಇನ್ನೂ ಬಿಬಿಎಂಪಿ(BBMP) ಗಮನಕ್ಕೆ ಬಂದಿಲ್ವಾ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ನಿಲ್ದಾಣವಿಲ್ಲದ ಕಾರಣ ರಸ್ತೆಯಲ್ಲೇ ಸಾರ್ವಜನಿಕರು ಬಿಸಿಲಿನಲ್ಲಿ ಗಂಟೆಗಟ್ಟಲೇ ಬಸ್‌ಗಾಗಿ ಕಾಯುವ ಪರಿಸ್ಥಿತಿ ಬಂದೋದಗಿದೆ. ಖಾಸಗಿ ಜಾಗದಲ್ಲಿ ಬಸ್‌ ನಿಲ್ದಾಣ ನಿರ್ಮಾಣ ಮಾಡಲಾಗಿತ್ತು ಎಂದು ಹೋಟೆಲ್‌ ಮಾಲೀಕರು ಹೇಳುತ್ತಿದ್ದಾರೆ. ಸದ್ಯ ಒಂದು ವಾರದಿಂದ ಅಮರಜ್ಯೋತಿ ನಗರ ಬಸ್‌ ನಿಲ್ದಾಣ(Amarjyoti Nagar bus stand) ಮಾಯವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಬುದ್ಧ ಪೂರ್ಣಿಮಾ ಇದ್ದು, ಈ ದಿನದ ವಿಶೇಷತೆ ಏನು ಗೊತ್ತಾ?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more