ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

Published : May 25, 2019, 12:32 PM IST

ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

ಮಂಡ್ಯ[ಮೇ.25]: ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. 

ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್