ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

Published : May 25, 2019, 12:32 PM IST

ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

ಮಂಡ್ಯ[ಮೇ.25]: ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. 

ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!