ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

Published : May 25, 2019, 12:32 PM IST

ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

ಮಂಡ್ಯ[ಮೇ.25]: ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. 

ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!