ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

Published : May 25, 2019, 12:32 PM IST

ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

ಮಂಡ್ಯ[ಮೇ.25]: ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. 

ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!