ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

Published : May 25, 2019, 12:32 PM IST

ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

ಮಂಡ್ಯ[ಮೇ.25]: ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. 

ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!