ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

Suvarna News   | Asianet News
Published : Jan 02, 2022, 10:02 AM IST

*  ಬೀದರ್‌ ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವ
*  ದುರ್ವಾಸನೆಯಿಂದಾಗಿ ಹೈರಾಣಾಗಿ ಹೋದ ವ್ಯಾಪಾರಸ್ಥರು 
*  ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ
 

ಬೀದರ್‌(ಜ.02): ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವವಾಡುತ್ತಿದೆ. ಅಂಬೇಡ್ಕರ್‌ ವೃತ್ತದ ಬಳಿ ಇರುವ ಚರಂಡಿಯಲ್ಲಿ ಮೂತ್ರ ವಿಸರ್ಜನೆ ಮಾಡುವುದರಿಂದ ಗಬ್ಬು ವಾಸನೆ ಬರುತ್ತಿದೆ. ಇದೇ ಚರಂಡಿ ಸುತ್ತ ಕಸ, ಕಡ್ಡಿ ತಂದು ಹಾಕುತ್ತಾರೆ. ಅದೇ ಜಾಗದಲ್ಲಿ ಮೂರ್ತ ವಿಸರ್ಜನೆ ಮಾಡುತ್ತಾರೆ. ವಾರಕ್ಕೊಂದು ನಾಯಿ, ನರಿ, ಬೆಕ್ಕು ಸಾಯೋದು ಸಾಮಾನ್ಯವಾಗಿದೆ. ಇದರಿಂದ ಬರುವ ದುರ್ವಾಸನೆಯಿಂದಾಗಿ ವ್ಯಾಪಾರಸ್ಥರು ಹೈರಾಣಾಗಿ ಹೋಗಿದ್ದಾರೆ. ಇಲ್ಲಿಗೆ ಬರುವ ಗ್ರಾಹಕರು ಮೂಗು ಮುಚ್ಚಿಕೊಂಡೇ ಓಡಾಡುವಂತ ಪರಿಸ್ಥಿತಿ ಅನಿವಾರ್ಯವಾಗಿದೆ. ಹೀಗೆ ಮುಂದುವರೆದ್ರೆ ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ. ಎಷ್ಟೇ ಸಲ ನಗರಸಭೆಯವರಿಗೆ ಹೇಳಿದ್ರೂ ಸಮಸ್ಯೆ ಮಾತ್ರ ಸಮಸ್ಯೆಯಾಗಿಯೇ ಉಳಿದಿದೆ ಅಂತಾರೆ ಇಲ್ಲಿ ವ್ಯಾಪಾರಸ್ಥರು.  

Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more