ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

Suvarna News   | Asianet News
Published : Jan 02, 2022, 10:02 AM IST

*  ಬೀದರ್‌ ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವ
*  ದುರ್ವಾಸನೆಯಿಂದಾಗಿ ಹೈರಾಣಾಗಿ ಹೋದ ವ್ಯಾಪಾರಸ್ಥರು 
*  ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ
 

ಬೀದರ್‌(ಜ.02): ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವವಾಡುತ್ತಿದೆ. ಅಂಬೇಡ್ಕರ್‌ ವೃತ್ತದ ಬಳಿ ಇರುವ ಚರಂಡಿಯಲ್ಲಿ ಮೂತ್ರ ವಿಸರ್ಜನೆ ಮಾಡುವುದರಿಂದ ಗಬ್ಬು ವಾಸನೆ ಬರುತ್ತಿದೆ. ಇದೇ ಚರಂಡಿ ಸುತ್ತ ಕಸ, ಕಡ್ಡಿ ತಂದು ಹಾಕುತ್ತಾರೆ. ಅದೇ ಜಾಗದಲ್ಲಿ ಮೂರ್ತ ವಿಸರ್ಜನೆ ಮಾಡುತ್ತಾರೆ. ವಾರಕ್ಕೊಂದು ನಾಯಿ, ನರಿ, ಬೆಕ್ಕು ಸಾಯೋದು ಸಾಮಾನ್ಯವಾಗಿದೆ. ಇದರಿಂದ ಬರುವ ದುರ್ವಾಸನೆಯಿಂದಾಗಿ ವ್ಯಾಪಾರಸ್ಥರು ಹೈರಾಣಾಗಿ ಹೋಗಿದ್ದಾರೆ. ಇಲ್ಲಿಗೆ ಬರುವ ಗ್ರಾಹಕರು ಮೂಗು ಮುಚ್ಚಿಕೊಂಡೇ ಓಡಾಡುವಂತ ಪರಿಸ್ಥಿತಿ ಅನಿವಾರ್ಯವಾಗಿದೆ. ಹೀಗೆ ಮುಂದುವರೆದ್ರೆ ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ. ಎಷ್ಟೇ ಸಲ ನಗರಸಭೆಯವರಿಗೆ ಹೇಳಿದ್ರೂ ಸಮಸ್ಯೆ ಮಾತ್ರ ಸಮಸ್ಯೆಯಾಗಿಯೇ ಉಳಿದಿದೆ ಅಂತಾರೆ ಇಲ್ಲಿ ವ್ಯಾಪಾರಸ್ಥರು.  

Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more