ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

Suvarna News   | Asianet News
Published : Jan 02, 2022, 10:02 AM IST

*  ಬೀದರ್‌ ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವ
*  ದುರ್ವಾಸನೆಯಿಂದಾಗಿ ಹೈರಾಣಾಗಿ ಹೋದ ವ್ಯಾಪಾರಸ್ಥರು 
*  ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ
 

ಬೀದರ್‌(ಜ.02): ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವವಾಡುತ್ತಿದೆ. ಅಂಬೇಡ್ಕರ್‌ ವೃತ್ತದ ಬಳಿ ಇರುವ ಚರಂಡಿಯಲ್ಲಿ ಮೂತ್ರ ವಿಸರ್ಜನೆ ಮಾಡುವುದರಿಂದ ಗಬ್ಬು ವಾಸನೆ ಬರುತ್ತಿದೆ. ಇದೇ ಚರಂಡಿ ಸುತ್ತ ಕಸ, ಕಡ್ಡಿ ತಂದು ಹಾಕುತ್ತಾರೆ. ಅದೇ ಜಾಗದಲ್ಲಿ ಮೂರ್ತ ವಿಸರ್ಜನೆ ಮಾಡುತ್ತಾರೆ. ವಾರಕ್ಕೊಂದು ನಾಯಿ, ನರಿ, ಬೆಕ್ಕು ಸಾಯೋದು ಸಾಮಾನ್ಯವಾಗಿದೆ. ಇದರಿಂದ ಬರುವ ದುರ್ವಾಸನೆಯಿಂದಾಗಿ ವ್ಯಾಪಾರಸ್ಥರು ಹೈರಾಣಾಗಿ ಹೋಗಿದ್ದಾರೆ. ಇಲ್ಲಿಗೆ ಬರುವ ಗ್ರಾಹಕರು ಮೂಗು ಮುಚ್ಚಿಕೊಂಡೇ ಓಡಾಡುವಂತ ಪರಿಸ್ಥಿತಿ ಅನಿವಾರ್ಯವಾಗಿದೆ. ಹೀಗೆ ಮುಂದುವರೆದ್ರೆ ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ. ಎಷ್ಟೇ ಸಲ ನಗರಸಭೆಯವರಿಗೆ ಹೇಳಿದ್ರೂ ಸಮಸ್ಯೆ ಮಾತ್ರ ಸಮಸ್ಯೆಯಾಗಿಯೇ ಉಳಿದಿದೆ ಅಂತಾರೆ ಇಲ್ಲಿ ವ್ಯಾಪಾರಸ್ಥರು.  

Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more