ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

Published : Jan 02, 2022, 10:02 AM IST

*  ಬೀದರ್‌ ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವ
*  ದುರ್ವಾಸನೆಯಿಂದಾಗಿ ಹೈರಾಣಾಗಿ ಹೋದ ವ್ಯಾಪಾರಸ್ಥರು 
*  ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ
 

ಬೀದರ್‌(ಜ.02): ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವವಾಡುತ್ತಿದೆ. ಅಂಬೇಡ್ಕರ್‌ ವೃತ್ತದ ಬಳಿ ಇರುವ ಚರಂಡಿಯಲ್ಲಿ ಮೂತ್ರ ವಿಸರ್ಜನೆ ಮಾಡುವುದರಿಂದ ಗಬ್ಬು ವಾಸನೆ ಬರುತ್ತಿದೆ. ಇದೇ ಚರಂಡಿ ಸುತ್ತ ಕಸ, ಕಡ್ಡಿ ತಂದು ಹಾಕುತ್ತಾರೆ. ಅದೇ ಜಾಗದಲ್ಲಿ ಮೂರ್ತ ವಿಸರ್ಜನೆ ಮಾಡುತ್ತಾರೆ. ವಾರಕ್ಕೊಂದು ನಾಯಿ, ನರಿ, ಬೆಕ್ಕು ಸಾಯೋದು ಸಾಮಾನ್ಯವಾಗಿದೆ. ಇದರಿಂದ ಬರುವ ದುರ್ವಾಸನೆಯಿಂದಾಗಿ ವ್ಯಾಪಾರಸ್ಥರು ಹೈರಾಣಾಗಿ ಹೋಗಿದ್ದಾರೆ. ಇಲ್ಲಿಗೆ ಬರುವ ಗ್ರಾಹಕರು ಮೂಗು ಮುಚ್ಚಿಕೊಂಡೇ ಓಡಾಡುವಂತ ಪರಿಸ್ಥಿತಿ ಅನಿವಾರ್ಯವಾಗಿದೆ. ಹೀಗೆ ಮುಂದುವರೆದ್ರೆ ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ. ಎಷ್ಟೇ ಸಲ ನಗರಸಭೆಯವರಿಗೆ ಹೇಳಿದ್ರೂ ಸಮಸ್ಯೆ ಮಾತ್ರ ಸಮಸ್ಯೆಯಾಗಿಯೇ ಉಳಿದಿದೆ ಅಂತಾರೆ ಇಲ್ಲಿ ವ್ಯಾಪಾರಸ್ಥರು.  

Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more