ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

Suvarna News   | Asianet News
Published : Jan 02, 2022, 10:02 AM IST

*  ಬೀದರ್‌ ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವ
*  ದುರ್ವಾಸನೆಯಿಂದಾಗಿ ಹೈರಾಣಾಗಿ ಹೋದ ವ್ಯಾಪಾರಸ್ಥರು 
*  ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ
 

ಬೀದರ್‌(ಜ.02): ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವವಾಡುತ್ತಿದೆ. ಅಂಬೇಡ್ಕರ್‌ ವೃತ್ತದ ಬಳಿ ಇರುವ ಚರಂಡಿಯಲ್ಲಿ ಮೂತ್ರ ವಿಸರ್ಜನೆ ಮಾಡುವುದರಿಂದ ಗಬ್ಬು ವಾಸನೆ ಬರುತ್ತಿದೆ. ಇದೇ ಚರಂಡಿ ಸುತ್ತ ಕಸ, ಕಡ್ಡಿ ತಂದು ಹಾಕುತ್ತಾರೆ. ಅದೇ ಜಾಗದಲ್ಲಿ ಮೂರ್ತ ವಿಸರ್ಜನೆ ಮಾಡುತ್ತಾರೆ. ವಾರಕ್ಕೊಂದು ನಾಯಿ, ನರಿ, ಬೆಕ್ಕು ಸಾಯೋದು ಸಾಮಾನ್ಯವಾಗಿದೆ. ಇದರಿಂದ ಬರುವ ದುರ್ವಾಸನೆಯಿಂದಾಗಿ ವ್ಯಾಪಾರಸ್ಥರು ಹೈರಾಣಾಗಿ ಹೋಗಿದ್ದಾರೆ. ಇಲ್ಲಿಗೆ ಬರುವ ಗ್ರಾಹಕರು ಮೂಗು ಮುಚ್ಚಿಕೊಂಡೇ ಓಡಾಡುವಂತ ಪರಿಸ್ಥಿತಿ ಅನಿವಾರ್ಯವಾಗಿದೆ. ಹೀಗೆ ಮುಂದುವರೆದ್ರೆ ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ. ಎಷ್ಟೇ ಸಲ ನಗರಸಭೆಯವರಿಗೆ ಹೇಳಿದ್ರೂ ಸಮಸ್ಯೆ ಮಾತ್ರ ಸಮಸ್ಯೆಯಾಗಿಯೇ ಉಳಿದಿದೆ ಅಂತಾರೆ ಇಲ್ಲಿ ವ್ಯಾಪಾರಸ್ಥರು.  

Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more