ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

ಇದೇನಾ Swachh Bharat ಕಲ್ಪನೆ?: ಗಬ್ಬು ನಾರುತ್ತಿರುವ ಬೀದರ್‌ ನಗರ..!

Suvarna News   | Asianet News
Published : Jan 02, 2022, 10:02 AM IST

*  ಬೀದರ್‌ ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವ
*  ದುರ್ವಾಸನೆಯಿಂದಾಗಿ ಹೈರಾಣಾಗಿ ಹೋದ ವ್ಯಾಪಾರಸ್ಥರು 
*  ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ
 

ಬೀದರ್‌(ಜ.02): ನಗರದ ಹೃದಯಭಾಗದಲ್ಲೇ ಅನೈರ್ಮಲ್ಯ ತಾಂಡವವಾಡುತ್ತಿದೆ. ಅಂಬೇಡ್ಕರ್‌ ವೃತ್ತದ ಬಳಿ ಇರುವ ಚರಂಡಿಯಲ್ಲಿ ಮೂತ್ರ ವಿಸರ್ಜನೆ ಮಾಡುವುದರಿಂದ ಗಬ್ಬು ವಾಸನೆ ಬರುತ್ತಿದೆ. ಇದೇ ಚರಂಡಿ ಸುತ್ತ ಕಸ, ಕಡ್ಡಿ ತಂದು ಹಾಕುತ್ತಾರೆ. ಅದೇ ಜಾಗದಲ್ಲಿ ಮೂರ್ತ ವಿಸರ್ಜನೆ ಮಾಡುತ್ತಾರೆ. ವಾರಕ್ಕೊಂದು ನಾಯಿ, ನರಿ, ಬೆಕ್ಕು ಸಾಯೋದು ಸಾಮಾನ್ಯವಾಗಿದೆ. ಇದರಿಂದ ಬರುವ ದುರ್ವಾಸನೆಯಿಂದಾಗಿ ವ್ಯಾಪಾರಸ್ಥರು ಹೈರಾಣಾಗಿ ಹೋಗಿದ್ದಾರೆ. ಇಲ್ಲಿಗೆ ಬರುವ ಗ್ರಾಹಕರು ಮೂಗು ಮುಚ್ಚಿಕೊಂಡೇ ಓಡಾಡುವಂತ ಪರಿಸ್ಥಿತಿ ಅನಿವಾರ್ಯವಾಗಿದೆ. ಹೀಗೆ ಮುಂದುವರೆದ್ರೆ ಕೊರೋನಾಗಿಂತ ಮತ್ತೊಂದು ಮಹಾಮಾರಿ ಅಟ್ಯಾಕ್‌ ಆಗೋದು ಗ್ಯಾರಂಟಿ. ಎಷ್ಟೇ ಸಲ ನಗರಸಭೆಯವರಿಗೆ ಹೇಳಿದ್ರೂ ಸಮಸ್ಯೆ ಮಾತ್ರ ಸಮಸ್ಯೆಯಾಗಿಯೇ ಉಳಿದಿದೆ ಅಂತಾರೆ ಇಲ್ಲಿ ವ್ಯಾಪಾರಸ್ಥರು.  

Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more