Coronavirus Lockdown:  ಲಾಕ್ ಡೌನ್‌ ತಪ್ಪಿಸಲು ಇದೊಂದೇ ಸೂತ್ರ ಎಂದ ಬೊಮ್ಮಾಯಿ

Coronavirus Lockdown:  ಲಾಕ್ ಡೌನ್‌ ತಪ್ಪಿಸಲು ಇದೊಂದೇ ಸೂತ್ರ ಎಂದ ಬೊಮ್ಮಾಯಿ

Published : Jan 02, 2022, 09:40 PM IST

* ಕಳೆದ ಒಂದು ವಾರದಿಂದ ಏರಿಕೆ  ಹಾದಿಯಲ್ಲಿ  ಕೊರೋನಾ
* ರಾಜ್ಯದ ಗಡಿ ಭಾಗದಲ್ಲಿ ಚೆಕ್ ಪೋಸ್ಟ್
* ಕರ್ನಾಟಕದ ಆರೋಗ್ಯ ಕಾಪಾಡಲು ಸರ್ಕಾರ ಬದ್ಧ
* ಜನ ಸಹಕಾರ ಕೊಟ್ಟರೆ  ಲಾಕ್ ಡೌನ್ ಮಾತೇ ಇಲ್ಲ

ಬೆಳಗಾವಿ(ಜ. 02)  ಜನ ಸಹಕಾರ ಕೊಟ್ರೆ ಲಾಕ್ ಡೌನ್ (Lockdown) ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaj Bommai) ಳಗಾವಿಯಲ್ಲಿ ರಿಯಾಕ್ಷನ್ ಕೊಟ್ಟಿದ್ದಾರೆ. ಕೊರೋನಾ (Coronavirus) ಏರಿಕೆಯಾಗುತ್ತಿದೆ. ರೂಪಾಂತರಿ (omicron)ಸಂಕಷ್ಟ ತಂದಿಡುವ ಆತಂಕ ಸೃಷ್ಟಿಸಿದೆ. 

ಕೊರೋನಾ ಲಾಕ್ ಡೌನ್.. ಅಂಕಿ ಅಂಶಗಳು ಏನು ಹೇಳುತ್ತವೆ?

ತಾಂತ್ರಿಕ ಸಲಹಾ ಸಮಿತಿ ಸಹ ಕೊರೋನಾ ನಿಯಂತ್ರಣಕ್ಕೆ ಹಲವು ಸಲಹೆಗಳನ್ನು ಸರ್ಕಾರಕ್ಕೆ (Karnataka Govt)ನೀಡಿದೆ. ಒಂದು ವಾರದಿಂದ ಕೊರೋನಾ ಏರಿಕೆಯಾಗುತ್ತಿದ್ಗದು ಜನರು ಸರಿಯಾದ ರೀತಿಯಲ್ಲಿ ಸಹಕಾರ ನೀಡಿ ಕೊರೋನಾ ನಿಯಮಗಳನ್ನು ಪಾಲಿಸಿದರೆ ಲಾಕ್ ಡೌನ್ ಮಾತೇ  ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more