Coronavirus Lockdown:  ಲಾಕ್ ಡೌನ್‌ ತಪ್ಪಿಸಲು ಇದೊಂದೇ ಸೂತ್ರ ಎಂದ ಬೊಮ್ಮಾಯಿ

Coronavirus Lockdown:  ಲಾಕ್ ಡೌನ್‌ ತಪ್ಪಿಸಲು ಇದೊಂದೇ ಸೂತ್ರ ಎಂದ ಬೊಮ್ಮಾಯಿ

Published : Jan 02, 2022, 09:40 PM IST

* ಕಳೆದ ಒಂದು ವಾರದಿಂದ ಏರಿಕೆ  ಹಾದಿಯಲ್ಲಿ  ಕೊರೋನಾ
* ರಾಜ್ಯದ ಗಡಿ ಭಾಗದಲ್ಲಿ ಚೆಕ್ ಪೋಸ್ಟ್
* ಕರ್ನಾಟಕದ ಆರೋಗ್ಯ ಕಾಪಾಡಲು ಸರ್ಕಾರ ಬದ್ಧ
* ಜನ ಸಹಕಾರ ಕೊಟ್ಟರೆ  ಲಾಕ್ ಡೌನ್ ಮಾತೇ ಇಲ್ಲ

ಬೆಳಗಾವಿ(ಜ. 02)  ಜನ ಸಹಕಾರ ಕೊಟ್ರೆ ಲಾಕ್ ಡೌನ್ (Lockdown) ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaj Bommai) ಳಗಾವಿಯಲ್ಲಿ ರಿಯಾಕ್ಷನ್ ಕೊಟ್ಟಿದ್ದಾರೆ. ಕೊರೋನಾ (Coronavirus) ಏರಿಕೆಯಾಗುತ್ತಿದೆ. ರೂಪಾಂತರಿ (omicron)ಸಂಕಷ್ಟ ತಂದಿಡುವ ಆತಂಕ ಸೃಷ್ಟಿಸಿದೆ. 

ಕೊರೋನಾ ಲಾಕ್ ಡೌನ್.. ಅಂಕಿ ಅಂಶಗಳು ಏನು ಹೇಳುತ್ತವೆ?

ತಾಂತ್ರಿಕ ಸಲಹಾ ಸಮಿತಿ ಸಹ ಕೊರೋನಾ ನಿಯಂತ್ರಣಕ್ಕೆ ಹಲವು ಸಲಹೆಗಳನ್ನು ಸರ್ಕಾರಕ್ಕೆ (Karnataka Govt)ನೀಡಿದೆ. ಒಂದು ವಾರದಿಂದ ಕೊರೋನಾ ಏರಿಕೆಯಾಗುತ್ತಿದ್ಗದು ಜನರು ಸರಿಯಾದ ರೀತಿಯಲ್ಲಿ ಸಹಕಾರ ನೀಡಿ ಕೊರೋನಾ ನಿಯಮಗಳನ್ನು ಪಾಲಿಸಿದರೆ ಲಾಕ್ ಡೌನ್ ಮಾತೇ  ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more