Coronavirus Lockdown:  ಲಾಕ್ ಡೌನ್‌ ತಪ್ಪಿಸಲು ಇದೊಂದೇ ಸೂತ್ರ ಎಂದ ಬೊಮ್ಮಾಯಿ

Coronavirus Lockdown:  ಲಾಕ್ ಡೌನ್‌ ತಪ್ಪಿಸಲು ಇದೊಂದೇ ಸೂತ್ರ ಎಂದ ಬೊಮ್ಮಾಯಿ

Published : Jan 02, 2022, 09:40 PM IST

* ಕಳೆದ ಒಂದು ವಾರದಿಂದ ಏರಿಕೆ  ಹಾದಿಯಲ್ಲಿ  ಕೊರೋನಾ
* ರಾಜ್ಯದ ಗಡಿ ಭಾಗದಲ್ಲಿ ಚೆಕ್ ಪೋಸ್ಟ್
* ಕರ್ನಾಟಕದ ಆರೋಗ್ಯ ಕಾಪಾಡಲು ಸರ್ಕಾರ ಬದ್ಧ
* ಜನ ಸಹಕಾರ ಕೊಟ್ಟರೆ  ಲಾಕ್ ಡೌನ್ ಮಾತೇ ಇಲ್ಲ

ಬೆಳಗಾವಿ(ಜ. 02)  ಜನ ಸಹಕಾರ ಕೊಟ್ರೆ ಲಾಕ್ ಡೌನ್ (Lockdown) ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaj Bommai) ಳಗಾವಿಯಲ್ಲಿ ರಿಯಾಕ್ಷನ್ ಕೊಟ್ಟಿದ್ದಾರೆ. ಕೊರೋನಾ (Coronavirus) ಏರಿಕೆಯಾಗುತ್ತಿದೆ. ರೂಪಾಂತರಿ (omicron)ಸಂಕಷ್ಟ ತಂದಿಡುವ ಆತಂಕ ಸೃಷ್ಟಿಸಿದೆ. 

ಕೊರೋನಾ ಲಾಕ್ ಡೌನ್.. ಅಂಕಿ ಅಂಶಗಳು ಏನು ಹೇಳುತ್ತವೆ?

ತಾಂತ್ರಿಕ ಸಲಹಾ ಸಮಿತಿ ಸಹ ಕೊರೋನಾ ನಿಯಂತ್ರಣಕ್ಕೆ ಹಲವು ಸಲಹೆಗಳನ್ನು ಸರ್ಕಾರಕ್ಕೆ (Karnataka Govt)ನೀಡಿದೆ. ಒಂದು ವಾರದಿಂದ ಕೊರೋನಾ ಏರಿಕೆಯಾಗುತ್ತಿದ್ಗದು ಜನರು ಸರಿಯಾದ ರೀತಿಯಲ್ಲಿ ಸಹಕಾರ ನೀಡಿ ಕೊರೋನಾ ನಿಯಮಗಳನ್ನು ಪಾಲಿಸಿದರೆ ಲಾಕ್ ಡೌನ್ ಮಾತೇ  ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more