Coronavirus Lockdown:  ಲಾಕ್ ಡೌನ್‌ ತಪ್ಪಿಸಲು ಇದೊಂದೇ ಸೂತ್ರ ಎಂದ ಬೊಮ್ಮಾಯಿ

Coronavirus Lockdown:  ಲಾಕ್ ಡೌನ್‌ ತಪ್ಪಿಸಲು ಇದೊಂದೇ ಸೂತ್ರ ಎಂದ ಬೊಮ್ಮಾಯಿ

Published : Jan 02, 2022, 09:40 PM IST

* ಕಳೆದ ಒಂದು ವಾರದಿಂದ ಏರಿಕೆ  ಹಾದಿಯಲ್ಲಿ  ಕೊರೋನಾ
* ರಾಜ್ಯದ ಗಡಿ ಭಾಗದಲ್ಲಿ ಚೆಕ್ ಪೋಸ್ಟ್
* ಕರ್ನಾಟಕದ ಆರೋಗ್ಯ ಕಾಪಾಡಲು ಸರ್ಕಾರ ಬದ್ಧ
* ಜನ ಸಹಕಾರ ಕೊಟ್ಟರೆ  ಲಾಕ್ ಡೌನ್ ಮಾತೇ ಇಲ್ಲ

ಬೆಳಗಾವಿ(ಜ. 02)  ಜನ ಸಹಕಾರ ಕೊಟ್ರೆ ಲಾಕ್ ಡೌನ್ (Lockdown) ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaj Bommai) ಳಗಾವಿಯಲ್ಲಿ ರಿಯಾಕ್ಷನ್ ಕೊಟ್ಟಿದ್ದಾರೆ. ಕೊರೋನಾ (Coronavirus) ಏರಿಕೆಯಾಗುತ್ತಿದೆ. ರೂಪಾಂತರಿ (omicron)ಸಂಕಷ್ಟ ತಂದಿಡುವ ಆತಂಕ ಸೃಷ್ಟಿಸಿದೆ. 

ಕೊರೋನಾ ಲಾಕ್ ಡೌನ್.. ಅಂಕಿ ಅಂಶಗಳು ಏನು ಹೇಳುತ್ತವೆ?

ತಾಂತ್ರಿಕ ಸಲಹಾ ಸಮಿತಿ ಸಹ ಕೊರೋನಾ ನಿಯಂತ್ರಣಕ್ಕೆ ಹಲವು ಸಲಹೆಗಳನ್ನು ಸರ್ಕಾರಕ್ಕೆ (Karnataka Govt)ನೀಡಿದೆ. ಒಂದು ವಾರದಿಂದ ಕೊರೋನಾ ಏರಿಕೆಯಾಗುತ್ತಿದ್ಗದು ಜನರು ಸರಿಯಾದ ರೀತಿಯಲ್ಲಿ ಸಹಕಾರ ನೀಡಿ ಕೊರೋನಾ ನಿಯಮಗಳನ್ನು ಪಾಲಿಸಿದರೆ ಲಾಕ್ ಡೌನ್ ಮಾತೇ  ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more