ಶ್ವೇತ ಕ್ರಾಂತಿಯ ವಿರುದ್ಧ ರಾಜ್ಯದಲ್ಲಿ ಹೊಸ ಕ್ರಾಂತಿ..ವಿಪಕ್ಷಗಳ ಆರೋಪವೇನು..?

ಶ್ವೇತ ಕ್ರಾಂತಿಯ ವಿರುದ್ಧ ರಾಜ್ಯದಲ್ಲಿ ಹೊಸ ಕ್ರಾಂತಿ..ವಿಪಕ್ಷಗಳ ಆರೋಪವೇನು..?

Published : Apr 09, 2023, 12:42 PM IST

ಚುನಾವಣ ರಣಕಣದ ನಡುವೆ ಮತ್ತೊಂದು ಸಂಗ್ರಾಮ ಸದ್ದಿಲ್ಲದೇ ಶುರುವಾಗಿದೆ. ಅಮುಲ್‌ ಉತ್ಪನ್ನ ವಿಸ್ತರಣೆ ಬೆನ್ನಲ್ಲೆ ಆರಂಭವಾದ ನಂದಿನಿ ಉಳಿಸಿ, ಗೋ ಬ್ಯಾಕ್‌ ಅಮುಲ್‌ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. 
 

ಚುನಾವಣ ರಣಕಣದ ನಡುವೆ ಮತ್ತೊಂದು ಸಂಗ್ರಾಮ ಸದ್ದಿಲ್ಲದೇ ಶುರುವಾಗಿದೆ.. ಈ ಯುದ್ಧ ರಾಜ್ಯದ ಭವಿಷ್ಯವನ್ನು ಡಿಸೈಡ್ ಮಾಡುತ್ತೆ ಎನ್ನುವ ಹಾಗೆ ವಾತಾವರಣ ಬದಲಾಗಿದೆ. ಬೆಂಗಳೂರಿಗೆ ಅಮುಲ್‌ ಉತ್ಪನ್ನ ವಿಸ್ತರಣೆ ಬೆನ್ನಲ್ಲೆ ಆರಂಭವಾದ ನಂದಿನಿ ಉಳಿಸಿ, ಗೋ ಬ್ಯಾಕ್‌ ಅಮುಲ್‌ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಟ್ವೀಟರ್‌ನಲ್ಲಿ ಈ ಅಭಿಯಾನ ಟ್ರೆಂಡಿಂಗ್‌ನಲ್ಲಿದೆ. ಅಮುಲ್‌ ಜತೆ ಕೆಎಂಎಫ್‌ ವಿಲೀನ ಮಾಡುವ ತಂತ್ರ ಮಾಡುತ್ತಿದ್ದೀರಾ, ಪ್ರಾದೇಶಿಕ ಸಂಸ್ಥೆಯನ್ನು ನಾಶ ಮಾಡುತ್ತಿದ್ದೀರಾ, ಅಮುಲ್‌ ಬೆಳೆಸಲು ನಂದಿನಿ ಕೃತಕ ಅಭಾವ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.ಇನ್ನೊಂದಡೆ ರಾಜ್ಯ ವಿರೋಧ ಪಕ್ಷ ಕಾಂಗ್ರೆಸ್‌, ಪ್ರಾದೇಶಕ ಪಕ್ಷ ಜ್ಯಾತ್ಯಾತೀತ ಜನತಾ ದಳ ಕೂಡಾ ಸಾಕಷ್ಟು ವಿರೋಧ ವ್ಯಕ್ತಪಡಿಸಿದೆ.ಕಳೆದ 50 ವರ್ಷಗಳ ಇತಿಹಾಸ ತೆಗೆದು ನೋಡಿದರೆ ಹೈನುಗಾರಿಕೆ ನಂಬಿಕೊಂಡು ಬಡವಾಗಿದ್ದ ರೈತರಿಗೆ ಬೆಳಕಾಗಿದ್ದು ಅಮುಲ್ ಸಂಸ್ಥೆ. ಅದರಲ್ಲೂ ಮಧ್ಯವರ್ತಿಗಳ ಕಾಟಕ್ಕೆ ಬೇಸತ್ತಿದ್ದ ರೈತರನ್ನ ಸಂಕಷ್ಟದಿಂದ ಪಾರಾಗಿಸಲು, ಸರ್ದಾರ್ ವಲ್ಲಭಭಾಯ್ ಪಟೇಲ್ ಟೊಂಕಕಟ್ಟಿ ನಿಂತಿದ್ದು, ಅಂಥಾ ಹೊತ್ತಲ್ಲಿ, ಅಮುಲ್ ಸಂಸ್ಥೆ ತನ್ನ ಸಾಧನೆ ಮೆರೆದಿತ್ತು. ಈ ಮೂಲಕ ದೇಶದಲ್ಲಿ ಒಂದು ಸಂಚಲನ ಸೃಷ್ಟಿಸಿತ್ತು. ಈಗ ಅಮುಲ್ ಸಂಸ್ಥೆ ಕರ್ನಾಟಕಕ್ಕೆ ಬರ್ತಾ ಇದೆ ಅಂದರೆ ಅದಕ್ಕೆ ಸ್ವಾಗತಕ್ಕಿಂತಾ ಹೆಚ್ಚಾಗಿ ಎದುರಾಗುತ್ತಾ ಇರುವುದು ವಿರೋಧಗಳು.. ಆ ವಿರೋಧಕ್ಕೆ ಕಾರಣ ಏನು ಅಂತ ಕೇಳಿದ್ರೆ ಬರೋ ಉತ್ತರ ಏನು ಗೊತ್ತಾ..? ಈ ವಇಡಿಯೋ ನೋಡಿ 
 

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!