ಶ್ವೇತ ಕ್ರಾಂತಿಯ ವಿರುದ್ಧ ರಾಜ್ಯದಲ್ಲಿ ಹೊಸ ಕ್ರಾಂತಿ..ವಿಪಕ್ಷಗಳ ಆರೋಪವೇನು..?

ಶ್ವೇತ ಕ್ರಾಂತಿಯ ವಿರುದ್ಧ ರಾಜ್ಯದಲ್ಲಿ ಹೊಸ ಕ್ರಾಂತಿ..ವಿಪಕ್ಷಗಳ ಆರೋಪವೇನು..?

Published : Apr 09, 2023, 12:42 PM IST

ಚುನಾವಣ ರಣಕಣದ ನಡುವೆ ಮತ್ತೊಂದು ಸಂಗ್ರಾಮ ಸದ್ದಿಲ್ಲದೇ ಶುರುವಾಗಿದೆ. ಅಮುಲ್‌ ಉತ್ಪನ್ನ ವಿಸ್ತರಣೆ ಬೆನ್ನಲ್ಲೆ ಆರಂಭವಾದ ನಂದಿನಿ ಉಳಿಸಿ, ಗೋ ಬ್ಯಾಕ್‌ ಅಮುಲ್‌ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. 
 

ಚುನಾವಣ ರಣಕಣದ ನಡುವೆ ಮತ್ತೊಂದು ಸಂಗ್ರಾಮ ಸದ್ದಿಲ್ಲದೇ ಶುರುವಾಗಿದೆ.. ಈ ಯುದ್ಧ ರಾಜ್ಯದ ಭವಿಷ್ಯವನ್ನು ಡಿಸೈಡ್ ಮಾಡುತ್ತೆ ಎನ್ನುವ ಹಾಗೆ ವಾತಾವರಣ ಬದಲಾಗಿದೆ. ಬೆಂಗಳೂರಿಗೆ ಅಮುಲ್‌ ಉತ್ಪನ್ನ ವಿಸ್ತರಣೆ ಬೆನ್ನಲ್ಲೆ ಆರಂಭವಾದ ನಂದಿನಿ ಉಳಿಸಿ, ಗೋ ಬ್ಯಾಕ್‌ ಅಮುಲ್‌ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಟ್ವೀಟರ್‌ನಲ್ಲಿ ಈ ಅಭಿಯಾನ ಟ್ರೆಂಡಿಂಗ್‌ನಲ್ಲಿದೆ. ಅಮುಲ್‌ ಜತೆ ಕೆಎಂಎಫ್‌ ವಿಲೀನ ಮಾಡುವ ತಂತ್ರ ಮಾಡುತ್ತಿದ್ದೀರಾ, ಪ್ರಾದೇಶಿಕ ಸಂಸ್ಥೆಯನ್ನು ನಾಶ ಮಾಡುತ್ತಿದ್ದೀರಾ, ಅಮುಲ್‌ ಬೆಳೆಸಲು ನಂದಿನಿ ಕೃತಕ ಅಭಾವ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.ಇನ್ನೊಂದಡೆ ರಾಜ್ಯ ವಿರೋಧ ಪಕ್ಷ ಕಾಂಗ್ರೆಸ್‌, ಪ್ರಾದೇಶಕ ಪಕ್ಷ ಜ್ಯಾತ್ಯಾತೀತ ಜನತಾ ದಳ ಕೂಡಾ ಸಾಕಷ್ಟು ವಿರೋಧ ವ್ಯಕ್ತಪಡಿಸಿದೆ.ಕಳೆದ 50 ವರ್ಷಗಳ ಇತಿಹಾಸ ತೆಗೆದು ನೋಡಿದರೆ ಹೈನುಗಾರಿಕೆ ನಂಬಿಕೊಂಡು ಬಡವಾಗಿದ್ದ ರೈತರಿಗೆ ಬೆಳಕಾಗಿದ್ದು ಅಮುಲ್ ಸಂಸ್ಥೆ. ಅದರಲ್ಲೂ ಮಧ್ಯವರ್ತಿಗಳ ಕಾಟಕ್ಕೆ ಬೇಸತ್ತಿದ್ದ ರೈತರನ್ನ ಸಂಕಷ್ಟದಿಂದ ಪಾರಾಗಿಸಲು, ಸರ್ದಾರ್ ವಲ್ಲಭಭಾಯ್ ಪಟೇಲ್ ಟೊಂಕಕಟ್ಟಿ ನಿಂತಿದ್ದು, ಅಂಥಾ ಹೊತ್ತಲ್ಲಿ, ಅಮುಲ್ ಸಂಸ್ಥೆ ತನ್ನ ಸಾಧನೆ ಮೆರೆದಿತ್ತು. ಈ ಮೂಲಕ ದೇಶದಲ್ಲಿ ಒಂದು ಸಂಚಲನ ಸೃಷ್ಟಿಸಿತ್ತು. ಈಗ ಅಮುಲ್ ಸಂಸ್ಥೆ ಕರ್ನಾಟಕಕ್ಕೆ ಬರ್ತಾ ಇದೆ ಅಂದರೆ ಅದಕ್ಕೆ ಸ್ವಾಗತಕ್ಕಿಂತಾ ಹೆಚ್ಚಾಗಿ ಎದುರಾಗುತ್ತಾ ಇರುವುದು ವಿರೋಧಗಳು.. ಆ ವಿರೋಧಕ್ಕೆ ಕಾರಣ ಏನು ಅಂತ ಕೇಳಿದ್ರೆ ಬರೋ ಉತ್ತರ ಏನು ಗೊತ್ತಾ..? ಈ ವಇಡಿಯೋ ನೋಡಿ 
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ