ಶ್ವೇತ ಕ್ರಾಂತಿಯ ವಿರುದ್ಧ ರಾಜ್ಯದಲ್ಲಿ ಹೊಸ ಕ್ರಾಂತಿ..ವಿಪಕ್ಷಗಳ ಆರೋಪವೇನು..?

ಶ್ವೇತ ಕ್ರಾಂತಿಯ ವಿರುದ್ಧ ರಾಜ್ಯದಲ್ಲಿ ಹೊಸ ಕ್ರಾಂತಿ..ವಿಪಕ್ಷಗಳ ಆರೋಪವೇನು..?

Published : Apr 09, 2023, 12:42 PM IST

ಚುನಾವಣ ರಣಕಣದ ನಡುವೆ ಮತ್ತೊಂದು ಸಂಗ್ರಾಮ ಸದ್ದಿಲ್ಲದೇ ಶುರುವಾಗಿದೆ. ಅಮುಲ್‌ ಉತ್ಪನ್ನ ವಿಸ್ತರಣೆ ಬೆನ್ನಲ್ಲೆ ಆರಂಭವಾದ ನಂದಿನಿ ಉಳಿಸಿ, ಗೋ ಬ್ಯಾಕ್‌ ಅಮುಲ್‌ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. 
 

ಚುನಾವಣ ರಣಕಣದ ನಡುವೆ ಮತ್ತೊಂದು ಸಂಗ್ರಾಮ ಸದ್ದಿಲ್ಲದೇ ಶುರುವಾಗಿದೆ.. ಈ ಯುದ್ಧ ರಾಜ್ಯದ ಭವಿಷ್ಯವನ್ನು ಡಿಸೈಡ್ ಮಾಡುತ್ತೆ ಎನ್ನುವ ಹಾಗೆ ವಾತಾವರಣ ಬದಲಾಗಿದೆ. ಬೆಂಗಳೂರಿಗೆ ಅಮುಲ್‌ ಉತ್ಪನ್ನ ವಿಸ್ತರಣೆ ಬೆನ್ನಲ್ಲೆ ಆರಂಭವಾದ ನಂದಿನಿ ಉಳಿಸಿ, ಗೋ ಬ್ಯಾಕ್‌ ಅಮುಲ್‌ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಟ್ವೀಟರ್‌ನಲ್ಲಿ ಈ ಅಭಿಯಾನ ಟ್ರೆಂಡಿಂಗ್‌ನಲ್ಲಿದೆ. ಅಮುಲ್‌ ಜತೆ ಕೆಎಂಎಫ್‌ ವಿಲೀನ ಮಾಡುವ ತಂತ್ರ ಮಾಡುತ್ತಿದ್ದೀರಾ, ಪ್ರಾದೇಶಿಕ ಸಂಸ್ಥೆಯನ್ನು ನಾಶ ಮಾಡುತ್ತಿದ್ದೀರಾ, ಅಮುಲ್‌ ಬೆಳೆಸಲು ನಂದಿನಿ ಕೃತಕ ಅಭಾವ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.ಇನ್ನೊಂದಡೆ ರಾಜ್ಯ ವಿರೋಧ ಪಕ್ಷ ಕಾಂಗ್ರೆಸ್‌, ಪ್ರಾದೇಶಕ ಪಕ್ಷ ಜ್ಯಾತ್ಯಾತೀತ ಜನತಾ ದಳ ಕೂಡಾ ಸಾಕಷ್ಟು ವಿರೋಧ ವ್ಯಕ್ತಪಡಿಸಿದೆ.ಕಳೆದ 50 ವರ್ಷಗಳ ಇತಿಹಾಸ ತೆಗೆದು ನೋಡಿದರೆ ಹೈನುಗಾರಿಕೆ ನಂಬಿಕೊಂಡು ಬಡವಾಗಿದ್ದ ರೈತರಿಗೆ ಬೆಳಕಾಗಿದ್ದು ಅಮುಲ್ ಸಂಸ್ಥೆ. ಅದರಲ್ಲೂ ಮಧ್ಯವರ್ತಿಗಳ ಕಾಟಕ್ಕೆ ಬೇಸತ್ತಿದ್ದ ರೈತರನ್ನ ಸಂಕಷ್ಟದಿಂದ ಪಾರಾಗಿಸಲು, ಸರ್ದಾರ್ ವಲ್ಲಭಭಾಯ್ ಪಟೇಲ್ ಟೊಂಕಕಟ್ಟಿ ನಿಂತಿದ್ದು, ಅಂಥಾ ಹೊತ್ತಲ್ಲಿ, ಅಮುಲ್ ಸಂಸ್ಥೆ ತನ್ನ ಸಾಧನೆ ಮೆರೆದಿತ್ತು. ಈ ಮೂಲಕ ದೇಶದಲ್ಲಿ ಒಂದು ಸಂಚಲನ ಸೃಷ್ಟಿಸಿತ್ತು. ಈಗ ಅಮುಲ್ ಸಂಸ್ಥೆ ಕರ್ನಾಟಕಕ್ಕೆ ಬರ್ತಾ ಇದೆ ಅಂದರೆ ಅದಕ್ಕೆ ಸ್ವಾಗತಕ್ಕಿಂತಾ ಹೆಚ್ಚಾಗಿ ಎದುರಾಗುತ್ತಾ ಇರುವುದು ವಿರೋಧಗಳು.. ಆ ವಿರೋಧಕ್ಕೆ ಕಾರಣ ಏನು ಅಂತ ಕೇಳಿದ್ರೆ ಬರೋ ಉತ್ತರ ಏನು ಗೊತ್ತಾ..? ಈ ವಇಡಿಯೋ ನೋಡಿ 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?