Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

Published : Feb 26, 2024, 12:00 PM ISTUpdated : Feb 26, 2024, 12:01 PM IST

ಪಾಪದವರ ಮೇಲೆ ಕೇಸ್ ಹಾಕಿದ್ರೆ ಅವರಿಗೆ ಹೇಳೋರು, ಕೇಳೋರು ಇರಲ್ಲ. ಈಗ ನನ್ನ ಮೇಲೆಯೇ ಕೇಸ್ ಹಾಕೋಕೆ ಶುರು ಮಾಡಿದ್ದಾರೆ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ.

ಬಾಗಲಕೋಟೆ: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ ಎಂದು ಹೇಳುವ ಮೂಲಕ ಅನಂತಕುಮಾರ್ ಹೆಗಡೆ(Ananthakumar Hegade) ಸಿಎಂ ಸಿದ್ದರಾಮಯ್ಯ(Siddaramaiah) ತಾಕತ್ ಪ್ರಶ್ನೆ ಮಾಡಿದ್ದಾರೆ. ಬಾಗಲಕೋಟೆಯ(Bagalkot) ಶಿರೋಳ ಗ್ರಾಮದಲ್ಲಿ ಹೆಗಡೆ ಈ ರೀತಿ ಹೇಳಿದ್ದಾರೆ. ಪಾಪದವರ ಮೇಲೆ ಕೇಸ್ ಹಾಕಿದ್ರೆ ಅವರಿಗೆ ಹೇಳೋರು, ಕೇಳೋರು ಇರಲ್ಲ. ಈಗ ನನ್ನ ಮೇಲೆಯೇ ಕೇಸ್(Case) ಹಾಕೋಕೆ ಶುರು ಮಾಡಿದ್ದಾರೆ. ಇಲ್ಲಿವರೆಗೆ ನೂರಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿವೆ. ಹಿಂದೂ ಸಮಾಜ ವಿಷವನ್ನು ಕುಡಿದು ಗಂಟಲಲ್ಲಿ ಅರಗಿಸಿಕೊಂಡ ಸಮಾಜವಾಗಿದೆ. ಅಮೃತ ಕುಡಿದ್ರೆ ಸತ್ತೋಗ್ತೀವಿ, ಎಷ್ಟು ವಿಷ ಕೊಡ್ತೀರಾ ಕೊಡಿ ನೋಡೋಣ. ಹಿಂದೂ ಸಮಾಜ ಜಾತಿ ವಿಷ ಬೀಜ ತೆಗೆದು ಇನ್ನಷ್ಟು ಜಾಗೃತವಾಗಬೇಕು ಎಂದು ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Actor Sudeep : ಸಿಸಿಎಲ್ ಕ್ರಿಕೆಟ್ ಮೂಡ್‌ನಲ್ಲಿ ಕಿಚ್ಚ ಸುದೀಪ್! ಶಾರ್ಜಾ ಸೇರಿದ ಅಭಿನಯ ಚಕ್ರವರ್ತಿ ..!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more