Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

Published : Feb 26, 2024, 12:00 PM ISTUpdated : Feb 26, 2024, 12:01 PM IST

ಪಾಪದವರ ಮೇಲೆ ಕೇಸ್ ಹಾಕಿದ್ರೆ ಅವರಿಗೆ ಹೇಳೋರು, ಕೇಳೋರು ಇರಲ್ಲ. ಈಗ ನನ್ನ ಮೇಲೆಯೇ ಕೇಸ್ ಹಾಕೋಕೆ ಶುರು ಮಾಡಿದ್ದಾರೆ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ.

ಬಾಗಲಕೋಟೆ: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ ಎಂದು ಹೇಳುವ ಮೂಲಕ ಅನಂತಕುಮಾರ್ ಹೆಗಡೆ(Ananthakumar Hegade) ಸಿಎಂ ಸಿದ್ದರಾಮಯ್ಯ(Siddaramaiah) ತಾಕತ್ ಪ್ರಶ್ನೆ ಮಾಡಿದ್ದಾರೆ. ಬಾಗಲಕೋಟೆಯ(Bagalkot) ಶಿರೋಳ ಗ್ರಾಮದಲ್ಲಿ ಹೆಗಡೆ ಈ ರೀತಿ ಹೇಳಿದ್ದಾರೆ. ಪಾಪದವರ ಮೇಲೆ ಕೇಸ್ ಹಾಕಿದ್ರೆ ಅವರಿಗೆ ಹೇಳೋರು, ಕೇಳೋರು ಇರಲ್ಲ. ಈಗ ನನ್ನ ಮೇಲೆಯೇ ಕೇಸ್(Case) ಹಾಕೋಕೆ ಶುರು ಮಾಡಿದ್ದಾರೆ. ಇಲ್ಲಿವರೆಗೆ ನೂರಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿವೆ. ಹಿಂದೂ ಸಮಾಜ ವಿಷವನ್ನು ಕುಡಿದು ಗಂಟಲಲ್ಲಿ ಅರಗಿಸಿಕೊಂಡ ಸಮಾಜವಾಗಿದೆ. ಅಮೃತ ಕುಡಿದ್ರೆ ಸತ್ತೋಗ್ತೀವಿ, ಎಷ್ಟು ವಿಷ ಕೊಡ್ತೀರಾ ಕೊಡಿ ನೋಡೋಣ. ಹಿಂದೂ ಸಮಾಜ ಜಾತಿ ವಿಷ ಬೀಜ ತೆಗೆದು ಇನ್ನಷ್ಟು ಜಾಗೃತವಾಗಬೇಕು ಎಂದು ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Actor Sudeep : ಸಿಸಿಎಲ್ ಕ್ರಿಕೆಟ್ ಮೂಡ್‌ನಲ್ಲಿ ಕಿಚ್ಚ ಸುದೀಪ್! ಶಾರ್ಜಾ ಸೇರಿದ ಅಭಿನಯ ಚಕ್ರವರ್ತಿ ..!

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more