Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

Published : Feb 26, 2024, 12:00 PM ISTUpdated : Feb 26, 2024, 12:01 PM IST

ಪಾಪದವರ ಮೇಲೆ ಕೇಸ್ ಹಾಕಿದ್ರೆ ಅವರಿಗೆ ಹೇಳೋರು, ಕೇಳೋರು ಇರಲ್ಲ. ಈಗ ನನ್ನ ಮೇಲೆಯೇ ಕೇಸ್ ಹಾಕೋಕೆ ಶುರು ಮಾಡಿದ್ದಾರೆ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ.

ಬಾಗಲಕೋಟೆ: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ ಎಂದು ಹೇಳುವ ಮೂಲಕ ಅನಂತಕುಮಾರ್ ಹೆಗಡೆ(Ananthakumar Hegade) ಸಿಎಂ ಸಿದ್ದರಾಮಯ್ಯ(Siddaramaiah) ತಾಕತ್ ಪ್ರಶ್ನೆ ಮಾಡಿದ್ದಾರೆ. ಬಾಗಲಕೋಟೆಯ(Bagalkot) ಶಿರೋಳ ಗ್ರಾಮದಲ್ಲಿ ಹೆಗಡೆ ಈ ರೀತಿ ಹೇಳಿದ್ದಾರೆ. ಪಾಪದವರ ಮೇಲೆ ಕೇಸ್ ಹಾಕಿದ್ರೆ ಅವರಿಗೆ ಹೇಳೋರು, ಕೇಳೋರು ಇರಲ್ಲ. ಈಗ ನನ್ನ ಮೇಲೆಯೇ ಕೇಸ್(Case) ಹಾಕೋಕೆ ಶುರು ಮಾಡಿದ್ದಾರೆ. ಇಲ್ಲಿವರೆಗೆ ನೂರಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿವೆ. ಹಿಂದೂ ಸಮಾಜ ವಿಷವನ್ನು ಕುಡಿದು ಗಂಟಲಲ್ಲಿ ಅರಗಿಸಿಕೊಂಡ ಸಮಾಜವಾಗಿದೆ. ಅಮೃತ ಕುಡಿದ್ರೆ ಸತ್ತೋಗ್ತೀವಿ, ಎಷ್ಟು ವಿಷ ಕೊಡ್ತೀರಾ ಕೊಡಿ ನೋಡೋಣ. ಹಿಂದೂ ಸಮಾಜ ಜಾತಿ ವಿಷ ಬೀಜ ತೆಗೆದು ಇನ್ನಷ್ಟು ಜಾಗೃತವಾಗಬೇಕು ಎಂದು ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Actor Sudeep : ಸಿಸಿಎಲ್ ಕ್ರಿಕೆಟ್ ಮೂಡ್‌ನಲ್ಲಿ ಕಿಚ್ಚ ಸುದೀಪ್! ಶಾರ್ಜಾ ಸೇರಿದ ಅಭಿನಯ ಚಕ್ರವರ್ತಿ ..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more