Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

Published : Feb 26, 2024, 12:00 PM ISTUpdated : Feb 26, 2024, 12:01 PM IST

ಪಾಪದವರ ಮೇಲೆ ಕೇಸ್ ಹಾಕಿದ್ರೆ ಅವರಿಗೆ ಹೇಳೋರು, ಕೇಳೋರು ಇರಲ್ಲ. ಈಗ ನನ್ನ ಮೇಲೆಯೇ ಕೇಸ್ ಹಾಕೋಕೆ ಶುರು ಮಾಡಿದ್ದಾರೆ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ.

ಬಾಗಲಕೋಟೆ: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ ಎಂದು ಹೇಳುವ ಮೂಲಕ ಅನಂತಕುಮಾರ್ ಹೆಗಡೆ(Ananthakumar Hegade) ಸಿಎಂ ಸಿದ್ದರಾಮಯ್ಯ(Siddaramaiah) ತಾಕತ್ ಪ್ರಶ್ನೆ ಮಾಡಿದ್ದಾರೆ. ಬಾಗಲಕೋಟೆಯ(Bagalkot) ಶಿರೋಳ ಗ್ರಾಮದಲ್ಲಿ ಹೆಗಡೆ ಈ ರೀತಿ ಹೇಳಿದ್ದಾರೆ. ಪಾಪದವರ ಮೇಲೆ ಕೇಸ್ ಹಾಕಿದ್ರೆ ಅವರಿಗೆ ಹೇಳೋರು, ಕೇಳೋರು ಇರಲ್ಲ. ಈಗ ನನ್ನ ಮೇಲೆಯೇ ಕೇಸ್(Case) ಹಾಕೋಕೆ ಶುರು ಮಾಡಿದ್ದಾರೆ. ಇಲ್ಲಿವರೆಗೆ ನೂರಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿವೆ. ಹಿಂದೂ ಸಮಾಜ ವಿಷವನ್ನು ಕುಡಿದು ಗಂಟಲಲ್ಲಿ ಅರಗಿಸಿಕೊಂಡ ಸಮಾಜವಾಗಿದೆ. ಅಮೃತ ಕುಡಿದ್ರೆ ಸತ್ತೋಗ್ತೀವಿ, ಎಷ್ಟು ವಿಷ ಕೊಡ್ತೀರಾ ಕೊಡಿ ನೋಡೋಣ. ಹಿಂದೂ ಸಮಾಜ ಜಾತಿ ವಿಷ ಬೀಜ ತೆಗೆದು ಇನ್ನಷ್ಟು ಜಾಗೃತವಾಗಬೇಕು ಎಂದು ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Actor Sudeep : ಸಿಸಿಎಲ್ ಕ್ರಿಕೆಟ್ ಮೂಡ್‌ನಲ್ಲಿ ಕಿಚ್ಚ ಸುದೀಪ್! ಶಾರ್ಜಾ ಸೇರಿದ ಅಭಿನಯ ಚಕ್ರವರ್ತಿ ..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more