Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

Published : Feb 26, 2024, 12:00 PM ISTUpdated : Feb 26, 2024, 12:01 PM IST

ಪಾಪದವರ ಮೇಲೆ ಕೇಸ್ ಹಾಕಿದ್ರೆ ಅವರಿಗೆ ಹೇಳೋರು, ಕೇಳೋರು ಇರಲ್ಲ. ಈಗ ನನ್ನ ಮೇಲೆಯೇ ಕೇಸ್ ಹಾಕೋಕೆ ಶುರು ಮಾಡಿದ್ದಾರೆ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ.

ಬಾಗಲಕೋಟೆ: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ ಎಂದು ಹೇಳುವ ಮೂಲಕ ಅನಂತಕುಮಾರ್ ಹೆಗಡೆ(Ananthakumar Hegade) ಸಿಎಂ ಸಿದ್ದರಾಮಯ್ಯ(Siddaramaiah) ತಾಕತ್ ಪ್ರಶ್ನೆ ಮಾಡಿದ್ದಾರೆ. ಬಾಗಲಕೋಟೆಯ(Bagalkot) ಶಿರೋಳ ಗ್ರಾಮದಲ್ಲಿ ಹೆಗಡೆ ಈ ರೀತಿ ಹೇಳಿದ್ದಾರೆ. ಪಾಪದವರ ಮೇಲೆ ಕೇಸ್ ಹಾಕಿದ್ರೆ ಅವರಿಗೆ ಹೇಳೋರು, ಕೇಳೋರು ಇರಲ್ಲ. ಈಗ ನನ್ನ ಮೇಲೆಯೇ ಕೇಸ್(Case) ಹಾಕೋಕೆ ಶುರು ಮಾಡಿದ್ದಾರೆ. ಇಲ್ಲಿವರೆಗೆ ನೂರಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿವೆ. ಹಿಂದೂ ಸಮಾಜ ವಿಷವನ್ನು ಕುಡಿದು ಗಂಟಲಲ್ಲಿ ಅರಗಿಸಿಕೊಂಡ ಸಮಾಜವಾಗಿದೆ. ಅಮೃತ ಕುಡಿದ್ರೆ ಸತ್ತೋಗ್ತೀವಿ, ಎಷ್ಟು ವಿಷ ಕೊಡ್ತೀರಾ ಕೊಡಿ ನೋಡೋಣ. ಹಿಂದೂ ಸಮಾಜ ಜಾತಿ ವಿಷ ಬೀಜ ತೆಗೆದು ಇನ್ನಷ್ಟು ಜಾಗೃತವಾಗಬೇಕು ಎಂದು ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Actor Sudeep : ಸಿಸಿಎಲ್ ಕ್ರಿಕೆಟ್ ಮೂಡ್‌ನಲ್ಲಿ ಕಿಚ್ಚ ಸುದೀಪ್! ಶಾರ್ಜಾ ಸೇರಿದ ಅಭಿನಯ ಚಕ್ರವರ್ತಿ ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more