ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

Published : Feb 26, 2024, 12:15 PM IST

ಮುಸ್ಲಿಂ ಸಮುದಾಯದ ವಿರುದ್ಧ ಮತ್ತೆ ಸಿಡಿದೆದ್ದ ಅನಂತಕುಮಾರ್ ಹೆಗಡೆ
‘ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ’
ದೇಗುಲ,ಮಠ,ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದ ಹೆಗಡೆ

ಮುಸ್ಲಿಂ ಸಮುದಾಯದ (Muslim community) ವಿರುದ್ಧ ಮತ್ತೆ ಅನಂತಕುಮಾರ್ ಹೆಗಡೆ(Ananthakumar Hegade) ಸಿಡಿದೆದಿದ್ದಾರೆ. ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ. ನಾವು ನೀಡಿದ ಸಂವಿಧಾನದ ಸಮಾನತೆ ಬೇಕು. ಶರಿಯಾ ಕಾನೂನು(Sharia law) ಬೇಕು, ಆದ್ರೆ ಸಂವಿಧಾನದಲ್ಲಿ ತಿದ್ದುಪಡಿ ಬೇಡ. ಶರಿಯಾದಲ್ಲಿನ ಶಿಕ್ಷೆ ಬೇಡ, ಅದು ಮಾತ್ರ ನಮ್ಮ ಸಂವಿಧಾನದಂತಿರಬೇಕು. ಶರಿಯಾದಲ್ಲಿ ಸಬ್ಸಿಡಿ ತೆಗೆದುಕೊಳ್ಳೋದೆ ಇಲ್ಲ, ಹಾಗಾದ್ರೆ ಸಬ್ಸಿಡಿ ಬಿಟ್ಟುಬಿಡಿ. ಶರಿಯಾದಲ್ಲಿ ನಂಬಿಕೆ ಇದ್ದರೆ ಮುಸ್ಲಿಮರು(Muslims) ನಮ್ಮ ಡಾಕ್ಟರ್ ಬಳಿ ಬರಬಾರದು. ನಮ್ಮ ಆಸ್ಪತ್ರೆಗೆ ಬರಬೇಡಿ, ಯುನಾನಿ ಆಸ್ಪತ್ರೆಗೆ ಹೋಗಿ ಎಂದು ಹೆಗಡೆ ಹೇಳಿದ್ದಾರೆ. ದೇಗುಲ, ಮಠ, ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಅವರು ಕಿವಿ ಮಾತು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more