ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

Published : Feb 26, 2024, 12:15 PM IST

ಮುಸ್ಲಿಂ ಸಮುದಾಯದ ವಿರುದ್ಧ ಮತ್ತೆ ಸಿಡಿದೆದ್ದ ಅನಂತಕುಮಾರ್ ಹೆಗಡೆ
‘ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ’
ದೇಗುಲ,ಮಠ,ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದ ಹೆಗಡೆ

ಮುಸ್ಲಿಂ ಸಮುದಾಯದ (Muslim community) ವಿರುದ್ಧ ಮತ್ತೆ ಅನಂತಕುಮಾರ್ ಹೆಗಡೆ(Ananthakumar Hegade) ಸಿಡಿದೆದಿದ್ದಾರೆ. ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ. ನಾವು ನೀಡಿದ ಸಂವಿಧಾನದ ಸಮಾನತೆ ಬೇಕು. ಶರಿಯಾ ಕಾನೂನು(Sharia law) ಬೇಕು, ಆದ್ರೆ ಸಂವಿಧಾನದಲ್ಲಿ ತಿದ್ದುಪಡಿ ಬೇಡ. ಶರಿಯಾದಲ್ಲಿನ ಶಿಕ್ಷೆ ಬೇಡ, ಅದು ಮಾತ್ರ ನಮ್ಮ ಸಂವಿಧಾನದಂತಿರಬೇಕು. ಶರಿಯಾದಲ್ಲಿ ಸಬ್ಸಿಡಿ ತೆಗೆದುಕೊಳ್ಳೋದೆ ಇಲ್ಲ, ಹಾಗಾದ್ರೆ ಸಬ್ಸಿಡಿ ಬಿಟ್ಟುಬಿಡಿ. ಶರಿಯಾದಲ್ಲಿ ನಂಬಿಕೆ ಇದ್ದರೆ ಮುಸ್ಲಿಮರು(Muslims) ನಮ್ಮ ಡಾಕ್ಟರ್ ಬಳಿ ಬರಬಾರದು. ನಮ್ಮ ಆಸ್ಪತ್ರೆಗೆ ಬರಬೇಡಿ, ಯುನಾನಿ ಆಸ್ಪತ್ರೆಗೆ ಹೋಗಿ ಎಂದು ಹೆಗಡೆ ಹೇಳಿದ್ದಾರೆ. ದೇಗುಲ, ಮಠ, ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಅವರು ಕಿವಿ ಮಾತು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more