ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

Published : Feb 26, 2024, 12:15 PM IST

ಮುಸ್ಲಿಂ ಸಮುದಾಯದ ವಿರುದ್ಧ ಮತ್ತೆ ಸಿಡಿದೆದ್ದ ಅನಂತಕುಮಾರ್ ಹೆಗಡೆ
‘ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ’
ದೇಗುಲ,ಮಠ,ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದ ಹೆಗಡೆ

ಮುಸ್ಲಿಂ ಸಮುದಾಯದ (Muslim community) ವಿರುದ್ಧ ಮತ್ತೆ ಅನಂತಕುಮಾರ್ ಹೆಗಡೆ(Ananthakumar Hegade) ಸಿಡಿದೆದಿದ್ದಾರೆ. ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ. ನಾವು ನೀಡಿದ ಸಂವಿಧಾನದ ಸಮಾನತೆ ಬೇಕು. ಶರಿಯಾ ಕಾನೂನು(Sharia law) ಬೇಕು, ಆದ್ರೆ ಸಂವಿಧಾನದಲ್ಲಿ ತಿದ್ದುಪಡಿ ಬೇಡ. ಶರಿಯಾದಲ್ಲಿನ ಶಿಕ್ಷೆ ಬೇಡ, ಅದು ಮಾತ್ರ ನಮ್ಮ ಸಂವಿಧಾನದಂತಿರಬೇಕು. ಶರಿಯಾದಲ್ಲಿ ಸಬ್ಸಿಡಿ ತೆಗೆದುಕೊಳ್ಳೋದೆ ಇಲ್ಲ, ಹಾಗಾದ್ರೆ ಸಬ್ಸಿಡಿ ಬಿಟ್ಟುಬಿಡಿ. ಶರಿಯಾದಲ್ಲಿ ನಂಬಿಕೆ ಇದ್ದರೆ ಮುಸ್ಲಿಮರು(Muslims) ನಮ್ಮ ಡಾಕ್ಟರ್ ಬಳಿ ಬರಬಾರದು. ನಮ್ಮ ಆಸ್ಪತ್ರೆಗೆ ಬರಬೇಡಿ, ಯುನಾನಿ ಆಸ್ಪತ್ರೆಗೆ ಹೋಗಿ ಎಂದು ಹೆಗಡೆ ಹೇಳಿದ್ದಾರೆ. ದೇಗುಲ, ಮಠ, ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಅವರು ಕಿವಿ ಮಾತು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more