ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

Published : Feb 26, 2024, 12:15 PM IST

ಮುಸ್ಲಿಂ ಸಮುದಾಯದ ವಿರುದ್ಧ ಮತ್ತೆ ಸಿಡಿದೆದ್ದ ಅನಂತಕುಮಾರ್ ಹೆಗಡೆ
‘ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ’
ದೇಗುಲ,ಮಠ,ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದ ಹೆಗಡೆ

ಮುಸ್ಲಿಂ ಸಮುದಾಯದ (Muslim community) ವಿರುದ್ಧ ಮತ್ತೆ ಅನಂತಕುಮಾರ್ ಹೆಗಡೆ(Ananthakumar Hegade) ಸಿಡಿದೆದಿದ್ದಾರೆ. ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ. ನಾವು ನೀಡಿದ ಸಂವಿಧಾನದ ಸಮಾನತೆ ಬೇಕು. ಶರಿಯಾ ಕಾನೂನು(Sharia law) ಬೇಕು, ಆದ್ರೆ ಸಂವಿಧಾನದಲ್ಲಿ ತಿದ್ದುಪಡಿ ಬೇಡ. ಶರಿಯಾದಲ್ಲಿನ ಶಿಕ್ಷೆ ಬೇಡ, ಅದು ಮಾತ್ರ ನಮ್ಮ ಸಂವಿಧಾನದಂತಿರಬೇಕು. ಶರಿಯಾದಲ್ಲಿ ಸಬ್ಸಿಡಿ ತೆಗೆದುಕೊಳ್ಳೋದೆ ಇಲ್ಲ, ಹಾಗಾದ್ರೆ ಸಬ್ಸಿಡಿ ಬಿಟ್ಟುಬಿಡಿ. ಶರಿಯಾದಲ್ಲಿ ನಂಬಿಕೆ ಇದ್ದರೆ ಮುಸ್ಲಿಮರು(Muslims) ನಮ್ಮ ಡಾಕ್ಟರ್ ಬಳಿ ಬರಬಾರದು. ನಮ್ಮ ಆಸ್ಪತ್ರೆಗೆ ಬರಬೇಡಿ, ಯುನಾನಿ ಆಸ್ಪತ್ರೆಗೆ ಹೋಗಿ ಎಂದು ಹೆಗಡೆ ಹೇಳಿದ್ದಾರೆ. ದೇಗುಲ, ಮಠ, ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಅವರು ಕಿವಿ ಮಾತು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more