ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

Published : Feb 26, 2024, 12:15 PM IST

ಮುಸ್ಲಿಂ ಸಮುದಾಯದ ವಿರುದ್ಧ ಮತ್ತೆ ಸಿಡಿದೆದ್ದ ಅನಂತಕುಮಾರ್ ಹೆಗಡೆ
‘ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ’
ದೇಗುಲ,ಮಠ,ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದ ಹೆಗಡೆ

ಮುಸ್ಲಿಂ ಸಮುದಾಯದ (Muslim community) ವಿರುದ್ಧ ಮತ್ತೆ ಅನಂತಕುಮಾರ್ ಹೆಗಡೆ(Ananthakumar Hegade) ಸಿಡಿದೆದಿದ್ದಾರೆ. ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ. ನಾವು ನೀಡಿದ ಸಂವಿಧಾನದ ಸಮಾನತೆ ಬೇಕು. ಶರಿಯಾ ಕಾನೂನು(Sharia law) ಬೇಕು, ಆದ್ರೆ ಸಂವಿಧಾನದಲ್ಲಿ ತಿದ್ದುಪಡಿ ಬೇಡ. ಶರಿಯಾದಲ್ಲಿನ ಶಿಕ್ಷೆ ಬೇಡ, ಅದು ಮಾತ್ರ ನಮ್ಮ ಸಂವಿಧಾನದಂತಿರಬೇಕು. ಶರಿಯಾದಲ್ಲಿ ಸಬ್ಸಿಡಿ ತೆಗೆದುಕೊಳ್ಳೋದೆ ಇಲ್ಲ, ಹಾಗಾದ್ರೆ ಸಬ್ಸಿಡಿ ಬಿಟ್ಟುಬಿಡಿ. ಶರಿಯಾದಲ್ಲಿ ನಂಬಿಕೆ ಇದ್ದರೆ ಮುಸ್ಲಿಮರು(Muslims) ನಮ್ಮ ಡಾಕ್ಟರ್ ಬಳಿ ಬರಬಾರದು. ನಮ್ಮ ಆಸ್ಪತ್ರೆಗೆ ಬರಬೇಡಿ, ಯುನಾನಿ ಆಸ್ಪತ್ರೆಗೆ ಹೋಗಿ ಎಂದು ಹೆಗಡೆ ಹೇಳಿದ್ದಾರೆ. ದೇಗುಲ, ಮಠ, ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಅವರು ಕಿವಿ ಮಾತು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more