ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

Published : Feb 26, 2024, 12:15 PM IST

ಮುಸ್ಲಿಂ ಸಮುದಾಯದ ವಿರುದ್ಧ ಮತ್ತೆ ಸಿಡಿದೆದ್ದ ಅನಂತಕುಮಾರ್ ಹೆಗಡೆ
‘ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ’
ದೇಗುಲ,ಮಠ,ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದ ಹೆಗಡೆ

ಮುಸ್ಲಿಂ ಸಮುದಾಯದ (Muslim community) ವಿರುದ್ಧ ಮತ್ತೆ ಅನಂತಕುಮಾರ್ ಹೆಗಡೆ(Ananthakumar Hegade) ಸಿಡಿದೆದಿದ್ದಾರೆ. ದುಡಿಯಲಿಕ್ಕೆ, ಟ್ಯಾಕ್ಸ್ ಕಟ್ಟಲಿಕ್ಕೆ ನಾವು ಬೇಕು.. ಸಿವಿಲ್ ಕೋಡ್ ಬೇಡ. ನಾವು ನೀಡಿದ ಸಂವಿಧಾನದ ಸಮಾನತೆ ಬೇಕು. ಶರಿಯಾ ಕಾನೂನು(Sharia law) ಬೇಕು, ಆದ್ರೆ ಸಂವಿಧಾನದಲ್ಲಿ ತಿದ್ದುಪಡಿ ಬೇಡ. ಶರಿಯಾದಲ್ಲಿನ ಶಿಕ್ಷೆ ಬೇಡ, ಅದು ಮಾತ್ರ ನಮ್ಮ ಸಂವಿಧಾನದಂತಿರಬೇಕು. ಶರಿಯಾದಲ್ಲಿ ಸಬ್ಸಿಡಿ ತೆಗೆದುಕೊಳ್ಳೋದೆ ಇಲ್ಲ, ಹಾಗಾದ್ರೆ ಸಬ್ಸಿಡಿ ಬಿಟ್ಟುಬಿಡಿ. ಶರಿಯಾದಲ್ಲಿ ನಂಬಿಕೆ ಇದ್ದರೆ ಮುಸ್ಲಿಮರು(Muslims) ನಮ್ಮ ಡಾಕ್ಟರ್ ಬಳಿ ಬರಬಾರದು. ನಮ್ಮ ಆಸ್ಪತ್ರೆಗೆ ಬರಬೇಡಿ, ಯುನಾನಿ ಆಸ್ಪತ್ರೆಗೆ ಹೋಗಿ ಎಂದು ಹೆಗಡೆ ಹೇಳಿದ್ದಾರೆ. ದೇಗುಲ, ಮಠ, ಮಂದಿರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಅವರು ಕಿವಿ ಮಾತು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Ananthakumar Hegade: ನನ್ನ ಮೇಲೆ ಕೇಸ್ ಹಾಕೋಕೆ ನಿಮಗೆಷ್ಟು ತಾಕತ್ ಇದೆ ಹಾಕಿ: ಅನಂತಕುಮಾರ್ ಹೆಗಡೆ

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more