ಕಲಬುರಗಿ: ಸೋಮೇಶ್ವರ ಮಂದಿರ ಜೀರ್ಣೋದ್ಧಾರಕ್ಕೆ ಆಂದೋಲಾ ಸಿದ್ದಲಿಂಗ ಸ್ವಾಮಿಜಿ ಆಗ್ರಹ

ಕಲಬುರಗಿ: ಸೋಮೇಶ್ವರ ಮಂದಿರ ಜೀರ್ಣೋದ್ಧಾರಕ್ಕೆ ಆಂದೋಲಾ ಸಿದ್ದಲಿಂಗ ಸ್ವಾಮಿಜಿ ಆಗ್ರಹ

Published : May 23, 2022, 04:55 PM IST

ಕಲಬುರಗಿ (Kalaburgi) ನಗರದ ಐತಿಹಾಸಿಕ ಕೋಟೆಯಲ್ಲಿರುವ ಪುರಾತನ ಈಶ್ವರ ದೇವಾಲಯವನ್ನು (Eshwara Temple) ಪುನಶ್ಚೇತನಗೊಳಿಸಿ, ಪೂಜೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
 

ಕಲಬುರಗಿ (ಮೇ. 23): ನಗರದ ಐತಿಹಾಸಿಕ ಕೋಟೆಯಲ್ಲಿರುವ ಪುರಾತನ ಈಶ್ವರ ದೇವಾಲಯವನ್ನು (Eshwara Temple) ಪುನಶ್ಚೇತನಗೊಳಿಸಿ, ಪೂಜೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕೋಟೆಯಲ್ಲಿರುವ ಪ್ರಾಚೀನ ಸೋಮೇಶ್ವರ ದೇವಾಲಯವು ಭಗ್ನಗೊಂಡಿದ್ದು, ಶಿಲ್ಪ ಕಲಾಕೃತಿಗಳು ಅವಸಾನ ತಲುಪುತ್ತಿವೆ. ಮುಳ್ಳು ಕಂಟಿಗಳಿಂದ ಮುಚ್ಚಿ ಹೋಗಿರುವ ದೇವಾಲಯದ ಸ್ಥಳವನ್ನು ಸ್ಚಚ್ಛಗೊಳಿಸಬೇಕು. ಕೋಟೆಯಲ್ಲಿ ವಾಸವಾಗಿರುವ ಅಕ್ರಮ ನಿವಾಸಿಗಳನ್ನು ಸ್ಥಳಾಂತರಗೊಳಿಸಬೇಕು. ಬಹಮನಿ ಕೋಟೆಯೊಳಗಿನ ಈ ಮಂದಿರ ಸಂಪೂರ್ಣ ನಶಿಸಿ ಹೋಗಿದೆ. ಈ ಮಂದಿರ ಮತ್ತೆ ಕಂಗೊಳಿಸಬೇಕಾದಲ್ಲಿ ಅಲ್ಲಿನ ಅಕ್ರಮ ಮುಸ್ಲಿಂ ಮನೆಗಳನ್ನು ತೆರವು ಮಾಡಬೇಕು, ಕೊಟೆಯೋಳಗಿನ ಮಂದಿರ ಸಂರಕ್ಷಣೆಗೆ ಮುಂದಾಗಬೇಕು. ಮುಂಬರುವ ಶಿವರಾತ್ರಿಯಂದು ಈ ಮಂದಿರದಲ್ಲಿ ಪೂಜೆಗಾಗಿ ಸಕಲ ವ್ಯವಸ್ಥೆ ಮಾಡಿಕೊಡಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!