ಕಲಬುರಗಿ: ಸೋಮೇಶ್ವರ ಮಂದಿರ ಜೀರ್ಣೋದ್ಧಾರಕ್ಕೆ ಆಂದೋಲಾ ಸಿದ್ದಲಿಂಗ ಸ್ವಾಮಿಜಿ ಆಗ್ರಹ

ಕಲಬುರಗಿ: ಸೋಮೇಶ್ವರ ಮಂದಿರ ಜೀರ್ಣೋದ್ಧಾರಕ್ಕೆ ಆಂದೋಲಾ ಸಿದ್ದಲಿಂಗ ಸ್ವಾಮಿಜಿ ಆಗ್ರಹ

Published : May 23, 2022, 04:55 PM IST

ಕಲಬುರಗಿ (Kalaburgi) ನಗರದ ಐತಿಹಾಸಿಕ ಕೋಟೆಯಲ್ಲಿರುವ ಪುರಾತನ ಈಶ್ವರ ದೇವಾಲಯವನ್ನು (Eshwara Temple) ಪುನಶ್ಚೇತನಗೊಳಿಸಿ, ಪೂಜೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
 

ಕಲಬುರಗಿ (ಮೇ. 23): ನಗರದ ಐತಿಹಾಸಿಕ ಕೋಟೆಯಲ್ಲಿರುವ ಪುರಾತನ ಈಶ್ವರ ದೇವಾಲಯವನ್ನು (Eshwara Temple) ಪುನಶ್ಚೇತನಗೊಳಿಸಿ, ಪೂಜೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕೋಟೆಯಲ್ಲಿರುವ ಪ್ರಾಚೀನ ಸೋಮೇಶ್ವರ ದೇವಾಲಯವು ಭಗ್ನಗೊಂಡಿದ್ದು, ಶಿಲ್ಪ ಕಲಾಕೃತಿಗಳು ಅವಸಾನ ತಲುಪುತ್ತಿವೆ. ಮುಳ್ಳು ಕಂಟಿಗಳಿಂದ ಮುಚ್ಚಿ ಹೋಗಿರುವ ದೇವಾಲಯದ ಸ್ಥಳವನ್ನು ಸ್ಚಚ್ಛಗೊಳಿಸಬೇಕು. ಕೋಟೆಯಲ್ಲಿ ವಾಸವಾಗಿರುವ ಅಕ್ರಮ ನಿವಾಸಿಗಳನ್ನು ಸ್ಥಳಾಂತರಗೊಳಿಸಬೇಕು. ಬಹಮನಿ ಕೋಟೆಯೊಳಗಿನ ಈ ಮಂದಿರ ಸಂಪೂರ್ಣ ನಶಿಸಿ ಹೋಗಿದೆ. ಈ ಮಂದಿರ ಮತ್ತೆ ಕಂಗೊಳಿಸಬೇಕಾದಲ್ಲಿ ಅಲ್ಲಿನ ಅಕ್ರಮ ಮುಸ್ಲಿಂ ಮನೆಗಳನ್ನು ತೆರವು ಮಾಡಬೇಕು, ಕೊಟೆಯೋಳಗಿನ ಮಂದಿರ ಸಂರಕ್ಷಣೆಗೆ ಮುಂದಾಗಬೇಕು. ಮುಂಬರುವ ಶಿವರಾತ್ರಿಯಂದು ಈ ಮಂದಿರದಲ್ಲಿ ಪೂಜೆಗಾಗಿ ಸಕಲ ವ್ಯವಸ್ಥೆ ಮಾಡಿಕೊಡಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!