ಕಲಬುರಗಿ: ಸೋಮೇಶ್ವರ ಮಂದಿರ ಜೀರ್ಣೋದ್ಧಾರಕ್ಕೆ ಆಂದೋಲಾ ಸಿದ್ದಲಿಂಗ ಸ್ವಾಮಿಜಿ ಆಗ್ರಹ

ಕಲಬುರಗಿ: ಸೋಮೇಶ್ವರ ಮಂದಿರ ಜೀರ್ಣೋದ್ಧಾರಕ್ಕೆ ಆಂದೋಲಾ ಸಿದ್ದಲಿಂಗ ಸ್ವಾಮಿಜಿ ಆಗ್ರಹ

Published : May 23, 2022, 04:55 PM IST

ಕಲಬುರಗಿ (Kalaburgi) ನಗರದ ಐತಿಹಾಸಿಕ ಕೋಟೆಯಲ್ಲಿರುವ ಪುರಾತನ ಈಶ್ವರ ದೇವಾಲಯವನ್ನು (Eshwara Temple) ಪುನಶ್ಚೇತನಗೊಳಿಸಿ, ಪೂಜೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
 

ಕಲಬುರಗಿ (ಮೇ. 23): ನಗರದ ಐತಿಹಾಸಿಕ ಕೋಟೆಯಲ್ಲಿರುವ ಪುರಾತನ ಈಶ್ವರ ದೇವಾಲಯವನ್ನು (Eshwara Temple) ಪುನಶ್ಚೇತನಗೊಳಿಸಿ, ಪೂಜೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕೋಟೆಯಲ್ಲಿರುವ ಪ್ರಾಚೀನ ಸೋಮೇಶ್ವರ ದೇವಾಲಯವು ಭಗ್ನಗೊಂಡಿದ್ದು, ಶಿಲ್ಪ ಕಲಾಕೃತಿಗಳು ಅವಸಾನ ತಲುಪುತ್ತಿವೆ. ಮುಳ್ಳು ಕಂಟಿಗಳಿಂದ ಮುಚ್ಚಿ ಹೋಗಿರುವ ದೇವಾಲಯದ ಸ್ಥಳವನ್ನು ಸ್ಚಚ್ಛಗೊಳಿಸಬೇಕು. ಕೋಟೆಯಲ್ಲಿ ವಾಸವಾಗಿರುವ ಅಕ್ರಮ ನಿವಾಸಿಗಳನ್ನು ಸ್ಥಳಾಂತರಗೊಳಿಸಬೇಕು. ಬಹಮನಿ ಕೋಟೆಯೊಳಗಿನ ಈ ಮಂದಿರ ಸಂಪೂರ್ಣ ನಶಿಸಿ ಹೋಗಿದೆ. ಈ ಮಂದಿರ ಮತ್ತೆ ಕಂಗೊಳಿಸಬೇಕಾದಲ್ಲಿ ಅಲ್ಲಿನ ಅಕ್ರಮ ಮುಸ್ಲಿಂ ಮನೆಗಳನ್ನು ತೆರವು ಮಾಡಬೇಕು, ಕೊಟೆಯೋಳಗಿನ ಮಂದಿರ ಸಂರಕ್ಷಣೆಗೆ ಮುಂದಾಗಬೇಕು. ಮುಂಬರುವ ಶಿವರಾತ್ರಿಯಂದು ಈ ಮಂದಿರದಲ್ಲಿ ಪೂಜೆಗಾಗಿ ಸಕಲ ವ್ಯವಸ್ಥೆ ಮಾಡಿಕೊಡಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!