ಬೆಂಗಳೂರಿನಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರ ವಿಜಯೋತ್ಸವ

ಬೆಂಗಳೂರಿನಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರ ವಿಜಯೋತ್ಸವ

Published : Mar 11, 2022, 07:13 PM IST

ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನಲೆ ಬೆಂಗಳೂರಿನ ಹಾನೇಕಲ್ ಶ್ರೀರಾಮ ಭಕ್ತ ಮಂಜುನಾಥ್ ನೇತೃತ್ವದಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. 

ಬೆಂಗಳೂರು, (ಮಾ.11): ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನಲೆ ಬೆಂಗಳೂರಿನ ಹಾನೇಕಲ್ ಶ್ರೀರಾಮ ಭಕ್ತ ಮಂಜುನಾಥ್ ನೇತೃತ್ವದಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. 

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಮುಖ್ಯಮಂತ್ರಿಯಾಗಲಿ ಎಂದು ರಾಮಭಕ್ತ ಮಂಜುನಾಥ್ ಅವರು 320 ಕಿಲೋ ಮೀಟರ್ ಪಾದಯಾತ್ರೆ ಮಾಡಿ ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿದ್ದರು. ಇದೀಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡಿದ್ದು,  ಯೋಗಿ ಮತ್ತೊಮ್ಮೆ ಸಿಎಂ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರು ವಿಜಯೋತ್ಸವ ಆಚರಿಸಿದರು.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more