ಬೆಂಗಳೂರಿನಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರ ವಿಜಯೋತ್ಸವ

ಬೆಂಗಳೂರಿನಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರ ವಿಜಯೋತ್ಸವ

Published : Mar 11, 2022, 07:13 PM IST

ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನಲೆ ಬೆಂಗಳೂರಿನ ಹಾನೇಕಲ್ ಶ್ರೀರಾಮ ಭಕ್ತ ಮಂಜುನಾಥ್ ನೇತೃತ್ವದಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. 

ಬೆಂಗಳೂರು, (ಮಾ.11): ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನಲೆ ಬೆಂಗಳೂರಿನ ಹಾನೇಕಲ್ ಶ್ರೀರಾಮ ಭಕ್ತ ಮಂಜುನಾಥ್ ನೇತೃತ್ವದಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. 

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಮುಖ್ಯಮಂತ್ರಿಯಾಗಲಿ ಎಂದು ರಾಮಭಕ್ತ ಮಂಜುನಾಥ್ ಅವರು 320 ಕಿಲೋ ಮೀಟರ್ ಪಾದಯಾತ್ರೆ ಮಾಡಿ ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿದ್ದರು. ಇದೀಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡಿದ್ದು,  ಯೋಗಿ ಮತ್ತೊಮ್ಮೆ ಸಿಎಂ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರು ವಿಜಯೋತ್ಸವ ಆಚರಿಸಿದರು.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more