ರೋಲ್‌ಕಾಲ್‌ ನೀಡುವಂತೆ ಬಿಜೆಪಿ ಮುಖಂಡನಿಂದ ಗುಂಡಾಗಿರಿ

ರೋಲ್‌ಕಾಲ್‌ ನೀಡುವಂತೆ ಬಿಜೆಪಿ ಮುಖಂಡನಿಂದ ಗುಂಡಾಗಿರಿ

Published : Oct 26, 2022, 04:28 PM IST

ರೋಲ್​ ಕಾಲ್​ ನೀಡದಿದ್ದಕ್ಕೆ ಪಟಾಕಿ ಅಂಗಡಿ ಮಾಲೀಕರಿಗೆ ಬಿಜೆಪಿ ಮುಖಂಡನೊಬ್ಬ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಾನೆ. 
 

ಆನೇಕಲ್ ತಾಲೂಕಿನ ಹೊಸೂರು ಮುಖ್ಯರಸ್ತೆಯ ನೆರಳೂರು ಗೇಟ್​ ಬಳಿ ಘಟನೆ ನಡೆದಿದ್ದು, ಎಸ್​​.ಎಲ್.ವಿ ಪಟಾಕಿ ಅಂಗಡಿ ಮಾಲೀಕರಾದ ಕಿರಣ್ ಮತ್ತು ಹರೀಶ್​ ಮೇಲೆ ಬಿಜೆಪಿ ಮುಖಂಡ ಹಾಗೂ ಚಂದಾಪುರ ಪುರಸಭೆ ಸದಸ್ಯೆಯ ಪತಿ ಚರಣ್ ಟೀಮ್‌ನಿಂದ ಹಲ್ಲೆ ನಡೆದಿದೆ. ನಾನು ಲೋಕಲ್ ಎಂದು ಆವಾಜ್ ಹಾಕಿ ಪಟಾಕಿ ನೀಡುವಂತೆ ಧಮ್ಕಿ ಹಾಕಲಾಗಿದೆ.

 Diwali 2022: ಪಟಾಕಿ ಸಿಡಿಸುವಾಗ ಹುಷಾರ್‌, ಶಾಶ್ವತ ಕಿವುಡುತನ ಉಂಟಾಗ್ಬೋದು

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!