ರೋಲ್‌ಕಾಲ್‌ ನೀಡುವಂತೆ ಬಿಜೆಪಿ ಮುಖಂಡನಿಂದ ಗುಂಡಾಗಿರಿ

ರೋಲ್‌ಕಾಲ್‌ ನೀಡುವಂತೆ ಬಿಜೆಪಿ ಮುಖಂಡನಿಂದ ಗುಂಡಾಗಿರಿ

Published : Oct 26, 2022, 04:28 PM IST

ರೋಲ್​ ಕಾಲ್​ ನೀಡದಿದ್ದಕ್ಕೆ ಪಟಾಕಿ ಅಂಗಡಿ ಮಾಲೀಕರಿಗೆ ಬಿಜೆಪಿ ಮುಖಂಡನೊಬ್ಬ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಾನೆ. 
 

ಆನೇಕಲ್ ತಾಲೂಕಿನ ಹೊಸೂರು ಮುಖ್ಯರಸ್ತೆಯ ನೆರಳೂರು ಗೇಟ್​ ಬಳಿ ಘಟನೆ ನಡೆದಿದ್ದು, ಎಸ್​​.ಎಲ್.ವಿ ಪಟಾಕಿ ಅಂಗಡಿ ಮಾಲೀಕರಾದ ಕಿರಣ್ ಮತ್ತು ಹರೀಶ್​ ಮೇಲೆ ಬಿಜೆಪಿ ಮುಖಂಡ ಹಾಗೂ ಚಂದಾಪುರ ಪುರಸಭೆ ಸದಸ್ಯೆಯ ಪತಿ ಚರಣ್ ಟೀಮ್‌ನಿಂದ ಹಲ್ಲೆ ನಡೆದಿದೆ. ನಾನು ಲೋಕಲ್ ಎಂದು ಆವಾಜ್ ಹಾಕಿ ಪಟಾಕಿ ನೀಡುವಂತೆ ಧಮ್ಕಿ ಹಾಕಲಾಗಿದೆ.

 Diwali 2022: ಪಟಾಕಿ ಸಿಡಿಸುವಾಗ ಹುಷಾರ್‌, ಶಾಶ್ವತ ಕಿವುಡುತನ ಉಂಟಾಗ್ಬೋದು

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!