ದಾವಣಗೆರೆಯ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ..ಅವ್ಯವಸ್ಥೆ ಕಂಡು ತ್ರೀವ ಆಕ್ರೋಶ

ದಾವಣಗೆರೆಯ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ..ಅವ್ಯವಸ್ಥೆ ಕಂಡು ತ್ರೀವ ಆಕ್ರೋಶ

Published : Jul 23, 2024, 03:53 PM IST

ದಾವಣಗೆರೆ ನಗರದ  ಆಜಾದ್ ನಗರ ಮುದ್ದಾ ಭೋವಿ ಕಾಲೋನಿ ಹಾಗೂ ಬೇತೂರ ರಸ್ತೆ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರು ಭೇಟಿ  ನೀಡಿದರು.

ದಾವಣಗೆರೆ: ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರಾದ(Judge) ಮಹಾವೀರ ಕರೆಣ್ಣವರ ದಿಢೀರ್ ಭೇಟಿ, ಪರಿಶೀಲಿಸಿದರು. ಅಂಗನವಾಡಿ‌‌ ಕೇಂದ್ರದಲ್ಲಿನ (Anganwadi Centers) ಅವ್ಯವಸ್ಥೆ  ಕಂಡು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು. ದಾವಣಗೆರೆ (Davanagere)ನಗರದ  ಆಜಾದ್ ನಗರ ಮುದ್ದಾ ಭೋವಿ ಕಾಲೋನಿ ಹಾಗೂ ಬೇತೂರ ರಸ್ತೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ  ನೀಡಿದರು. ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಮೂರ್ತಿ ಮಹಾವೀರ ಕರೆಣ್ಣವರ ಭೇಟಿ ನೀಡಿದ್ದಾರೆ. ಬಹುತೇಕ‌ ಅಂಗನವಾಡಿಗಳಿಗೆ ಶೌಚಾಲಯಗಳೇ ಇಲ್ಲ. ಮಕ್ಕಳು ‌ಕುಳಿತುಕೊಳ್ಳುಲು ಸ್ಥಳವಿಲ್ಲ. ಉತ್ತಮ‌ ಪೂರಕ‌ ಪೌಷ್ಟಿಕ ಆಹಾರ ಪೂರೈಕೆ ಆಗಿಲ್ಲ. ಮಕ್ಕಳ ಆಟಿಕೆ ಸಾಮಾನು ಗಂಟು ಮೂಟೆ ಕಟ್ಟಿಡಲಾಗಿದೆ. ಸಿಡಿಪಿಓ ಹಾಗೂ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ತಪಾಸಣೆ ಮಾಡಿಲ್ಲ. ಸರ್ಕಾರ ಅಂಗನವಾಡಿಗಳಿಗೆ ಸರ್ಕಾರಿ ಶಾಲೆಗಳಂತೆ ಮೂಲ ಭೂತ ಸೌಲಭ್ಯ ಒದಗಿಸಬೇಕು ಎಂದು ಅವರು ಹೇಳಿದರು.

ಇದನ್ನೂ ವೀಕ್ಷಿಸಿ:  ಏನಿದು ಆದೇಶ? ಕೆರಳಿದ್ದೇಕೆ ಕಾಂಗ್ರೆಸ್? ಭೇಷ್ ಅಂದಿದ್ದೇಕೆ RSS? 58 ವರ್ಷಗಳ ಹಿಂದಿನ ಆದೇಶ ಹಿಂಪಡೆದದ್ದೇಕೆ ಕೇಂದ್ರ ?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more